Webdunia - Bharat's app for daily news and videos

Install App

KPSCಗೆ ಮುತ್ತಿಗೆಗೆ ಯತ್ನ

Webdunia
ಬುಧವಾರ, 4 ಮೇ 2022 (19:41 IST)
PSI ಪರೀಕ್ಷೆ ಅಕ್ರಮ ಪ್ರಕರಣ ವಿರೋಧಿಸಿ KPSC ಆಯೋಗಕ್ಕೆ ಮುತ್ತಿಗೆ ಹಾಕಲು ಆಪ್ ಕಾರ್ಯಕರ್ತರು ಮುಂದಾದರು. ನಗರದ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸಲಾಯಿತು. KPSC ಆಯೋಗಕ್ಕೆ ಬೀಗ ಹಾಕಲು ಮುದಾದ ಆಪ್ ಪ್ರತಿಭಟನಾಕಾರರನ್ನ ಬಂಧಿಸಲಾಯಿತು. KPSC ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಪರೀಕ್ಷೆ ಬರೆದ ಉತ್ತರ ಪತ್ರಿಕೆಗಳ ಪ್ರತಿ ಕೊಡೋದಿಲ್ಲ..ಆರ್ ಟಿಐನಲ್ಲಿ ಕೇಳಿದ್ರೂ ಮೌನವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮಗೆ ಉದ್ಯೋಗ ಸೌಧಕ್ಕೆ ಹೋಗಲು ಬಿಡಿ. ನಮ್ಮ ಹೋರಾಟವನ್ನ ಮುಂದುವರೆಸಲು ಬಿಡಿ ಎಂದು  ಪೊಲೀಸರ ಜೊತೆಗೆ ಮಾತಿನ ಚಕಮಕಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments