Webdunia - Bharat's app for daily news and videos

Install App

ಅನೈತಿಕ ಸಂಬಂಧಕ್ಕೆ ಅಡ್ಡಿ ಮಾಡಿದಕ್ಕೆ ಕೊಲೆ ಮಾಡಲು ಯತ್ನ

geetha
ಬುಧವಾರ, 7 ಫೆಬ್ರವರಿ 2024 (16:00 IST)
ಬೆಂಗಳೂರು : -ಪರಶುರಾಮ್‌ ಮಿಲಿಟರಿಯಲ್ಲಿ ಸೇವೆ ಸ್ಲಲಿಸಿ ನಿವೃತ್ತನಾಗಿದ್ದ. ಆತನ ಬಳಿ ಗನ್‌ ಲೈಸೆನ್ಸ್‌ ಸಹ ಇತ್ತು. ಮಂಗಳವಾರ ರಾತ್ರಿ ಸುಮಾರು 12.00 ಗಂಟೆಗೆ ತನ್ನ ಸ್ನೇಹಿತೆಯ ಮನೆಗೆ ನುಗ್ಗಿದ್ದ. ಈ ವೇಳೆ ಆ ಮಹಿಳೆಯ ಪುತ್ರ ಸೂರಜ್‌ ಹಾಗೂ ಪರಶುರಾಮ್‌ ನಡುವೆ ವಾಗ್ವಾದ ನಡೆದಿತ್ತು. ಮಹಿಳೆಯೊಂದಿಗೆ ಅನೈತಿಕ ಸಂಬಂಧಿವಿಟ್ಟುಕೊಂಡಿದ್ದನ್ನು ಪ್ರಶ್ನಿಸಿದ ಮಹಿಳೆಯ ಪುತ್ರನ ಮೇಲೆ ನಿವೃತ್ತ ಯೋಧನೊಬ್ಬ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿರುವ ಘಟನೆ ಗಂಗಮ್ಮನ ಗುಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. 

 ಕುಪಿತಗೊಂಡ ಪರಶುರಾಮ್‌ ತನ್ನ ಬಳಿಯಿದ್ದ ಗನ್‌ ನಿಂದ ಒಂದು ಸುತ್ತು ಗುಂಡುಹಾರಿಸಿದ್ದು, ಆ ಗುಂಡು ಗೋಡೆಗೆ ಬಡಿದಿತ್ತು. ಅಕ್ಕಪಕ್ಕದ ಮನೆಯವರು ಬಂದು ಜಗಳ ಬಿಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರಶುರಾಮ್‌ ಎಂಬ ವ್ಯಕ್ತಿ ಆರೋಪಿಯಾಗಿದ್ದು, ಸೂರಜ್‌ ಎಂಬ ಯುವಕ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪರಶುರಾಮ್‌ನನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments