Webdunia - Bharat's app for daily news and videos

Install App

ಅನೈತಿಕ ಸಂಬಂಧಕ್ಕೆ ಅಡ್ಡಿ ಮಾಡಿದಕ್ಕೆ ಕೊಲೆ ಮಾಡಲು ಯತ್ನ

geetha
ಬುಧವಾರ, 7 ಫೆಬ್ರವರಿ 2024 (16:00 IST)
ಬೆಂಗಳೂರು : -ಪರಶುರಾಮ್‌ ಮಿಲಿಟರಿಯಲ್ಲಿ ಸೇವೆ ಸ್ಲಲಿಸಿ ನಿವೃತ್ತನಾಗಿದ್ದ. ಆತನ ಬಳಿ ಗನ್‌ ಲೈಸೆನ್ಸ್‌ ಸಹ ಇತ್ತು. ಮಂಗಳವಾರ ರಾತ್ರಿ ಸುಮಾರು 12.00 ಗಂಟೆಗೆ ತನ್ನ ಸ್ನೇಹಿತೆಯ ಮನೆಗೆ ನುಗ್ಗಿದ್ದ. ಈ ವೇಳೆ ಆ ಮಹಿಳೆಯ ಪುತ್ರ ಸೂರಜ್‌ ಹಾಗೂ ಪರಶುರಾಮ್‌ ನಡುವೆ ವಾಗ್ವಾದ ನಡೆದಿತ್ತು. ಮಹಿಳೆಯೊಂದಿಗೆ ಅನೈತಿಕ ಸಂಬಂಧಿವಿಟ್ಟುಕೊಂಡಿದ್ದನ್ನು ಪ್ರಶ್ನಿಸಿದ ಮಹಿಳೆಯ ಪುತ್ರನ ಮೇಲೆ ನಿವೃತ್ತ ಯೋಧನೊಬ್ಬ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿರುವ ಘಟನೆ ಗಂಗಮ್ಮನ ಗುಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. 

 ಕುಪಿತಗೊಂಡ ಪರಶುರಾಮ್‌ ತನ್ನ ಬಳಿಯಿದ್ದ ಗನ್‌ ನಿಂದ ಒಂದು ಸುತ್ತು ಗುಂಡುಹಾರಿಸಿದ್ದು, ಆ ಗುಂಡು ಗೋಡೆಗೆ ಬಡಿದಿತ್ತು. ಅಕ್ಕಪಕ್ಕದ ಮನೆಯವರು ಬಂದು ಜಗಳ ಬಿಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರಶುರಾಮ್‌ ಎಂಬ ವ್ಯಕ್ತಿ ಆರೋಪಿಯಾಗಿದ್ದು, ಸೂರಜ್‌ ಎಂಬ ಯುವಕ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪರಶುರಾಮ್‌ನನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments