ನವವಿವಾಹಿತನ ಕೊಲೆಗೆ ಯತ್ನ

Webdunia
ಭಾನುವಾರ, 9 ಜನವರಿ 2022 (12:07 IST)
ಬೆಂಗಳೂರು: ವೀಕೆಂಡ್ ಕರ್ಫ್ಯೂ ಜಾರಿಯಾಗಿರುವ ಬೆನ್ನಲ್ಲೂ ಶಿಡ್ಲಘಟ್ಟದಲ್ಲಿ ನವವಿವಾಹಿತ ವ್ಯಕ್ತಿಯನ್ನು ಹಲ್ಲೆ ನಡೆಸಿ ಕೊಲೆ ಮಾಡಲೆತ್ನಿಸಲಾಗಿದೆ.

ತಮಿಳುನಾಡು ಮೂಲದ 35 ವರ್ಷದ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸೆಂಬರ್ 25 ರಂದು ಈ ವ್ಯಕ್ತಿಯ ವಿವಾಹವಾಗಿತ್ತು.

ಪತ್ನಿಯೊಂದಿಗೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಹಳಿ ಮೇಲೆ ಬಂದ ಈ ಅತಿಥಿಗಳಿಗಾಗಿ ಟ್ರೈನ್ ನಿಲ್ಲಿಸಿದ ಲೋಕೋ ಪೈಲೆಟ್

ಶಿವಾಜಿನಗರದಲ್ಲಿ ಹಲ್ಲೆಗೊಳಗಾದ ಅಧಿಕಾರಿಗಳನ್ನು ಭೇಟಿಯಾಗಿ ಕೃಷ್ಣ ಭೈರೇಗೌಡ ನಡೆದುಕೊಂಡ ರೀತಿಗೆ ಮೆಚ್ಚುಗೆ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments