Webdunia - Bharat's app for daily news and videos

Install App

ಚಲಾಯಿಸುತ್ತಿದ್ದ ಕಾರಿನ ಬಾಗಿಲು ತೆಗೆದು ಯುವತಿಗೆ ಕಿರುಕುಳ: ಮೂವರ ಬಂಧನ

Sampriya
ಸೋಮವಾರ, 1 ಏಪ್ರಿಲ್ 2024 (15:50 IST)
ಬೆಂಗಳೂರು: ಸ್ಕೂಟರ್‌ನಲ್ಲಿ ಬಂದ ಮೂವರು ಮಹಿಳೆ ಚಲಾಯಿಸುತ್ತಿದ್ದ ಕಾರಿನ ಬಾಗಿಲನ್ನು ತೆರೆಯಲು ಯತ್ನಿಸಿದ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ನಿನ್ನೆ ತಡರಾತ್ರಿ ನಗರದಲ್ಲಿ ಸ್ಕೂಟರ್‌ನಲ್ಲಿದ್ದ ಮೂವರು ಪುರುಷರು ಮಹಿಳೆಯ ಕಾರನ್ನು ಹಿಂಬಾಲಿಸಿ ಬಾಗಿಲನ್ನು ತೆರೆಯಲು ಯತ್ನಿಸಿದ್ದಾರೆ.

 ಈ ವೇಳೆ ಮಹಿಳೆ ಸರ್ಕಾರಿ ಸಹಾಯವಾಣಿಗೆ ಡಯಲ್ ಮಾಡಿ ರಕ್ಷಣೆ ಕೇಳಿದ್ದಾಳೆ. ಈ ಎಲ್ಲ ಇನ್ನೂ ವಾಹನವನ್ನು ಹಿಂಬಾಲಿಸುತ್ತಿರುವಾಗ ಮಹಿಳೆಯು ಸರ್ಕಾರಿ ಸಹಾಯವಾಣಿಗೆ ಡಯಲ್ ಮಾಡುತ್ತಿರುವುದ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.

"ಅವರು ನಮ್ಮನ್ನು ಹಿಂಬಾಲಿಸುತ್ತಾರೆ, ಅವರು ವಾಹನಕ್ಕೆ ಗುದ್ದುತ್ತಿದ್ದಾರೆ" ಎಂದು ಹೇಳುವುದು ಕೇಳಿಬರುತ್ತಿದೆ.  ಸ್ಕೂಟರ್‌ನಲ್ಲಿದ್ದ ಪುರುಷರು ಕಾರಿನಲ್ಲಿದ್ದ ಮಹಿಳೆ ಮೇಲೆ ಆಕ್ರೋಶದಲ್ಲಿ ಸನ್ನೆ ಮಾಡುತ್ತಿರುವುದು ರೆಕಾರ್ಡ್ ಆಗಿದೆ.




<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments