Select Your Language

Notifications

webdunia
webdunia
webdunia
webdunia

ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನ

ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನ
ಬಾಗಲಕೋಟ , ಶನಿವಾರ, 1 ಸೆಪ್ಟಂಬರ್ 2018 (19:14 IST)
ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.
 ಬಾಗಲಕೋಟೆ ನಗರದ ವಿದ್ಯಾಗಿರಿಯಲ್ಲಿ ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ವಿದ್ಯಾಗಿರಿಯ ಐದನೇ ಕ್ರಾಸ್ ನಲ್ಲಿರುವ ಎಸ್ ಬಿ ಐ ಎಟಿಎಮ್ ನ್ನು ಗ್ಯಾಸ್ ಕಟರ್ ನಿಂದ ಕೊರೆದು ಕಳ್ಳತನಕ್ಕೆ ಯತ್ನ ನಡೆದಿದೆ. ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೇಲ್ನೋಟಕ್ಕೆ ಕಳ್ಳತನಕ್ಕೆ ಯತ್ನ ಮಾತ್ರ  ನಡೆದಿರೋದಾಗಿ ಕಂಡು ಬರುತ್ತಿದ್ದು, ಬ್ಯಾಂಕ್ ಸಿಬ್ಬಂದಿ ಪರಿಶೀಲನೆ ಬಳಿಕ ಹಣ ಕಳ್ಳತನ ವಾಗಿದೆಯಾ? ಎಂಬುದರ ಬಗ್ಗೆ ವಿಷಯ ತಿಳಿಯಲಿದೆ. ಪೊಲೀಸರ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಸಾರಿಗೆ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಚಾಲಕನ ದರ್ಪ!