Webdunia - Bharat's app for daily news and videos

Install App

ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನ

Webdunia
ಶನಿವಾರ, 1 ಸೆಪ್ಟಂಬರ್ 2018 (19:14 IST)
ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.
 ಬಾಗಲಕೋಟೆ ನಗರದ ವಿದ್ಯಾಗಿರಿಯಲ್ಲಿ ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ವಿದ್ಯಾಗಿರಿಯ ಐದನೇ ಕ್ರಾಸ್ ನಲ್ಲಿರುವ ಎಸ್ ಬಿ ಐ ಎಟಿಎಮ್ ನ್ನು ಗ್ಯಾಸ್ ಕಟರ್ ನಿಂದ ಕೊರೆದು ಕಳ್ಳತನಕ್ಕೆ ಯತ್ನ ನಡೆದಿದೆ. ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೇಲ್ನೋಟಕ್ಕೆ ಕಳ್ಳತನಕ್ಕೆ ಯತ್ನ ಮಾತ್ರ  ನಡೆದಿರೋದಾಗಿ ಕಂಡು ಬರುತ್ತಿದ್ದು, ಬ್ಯಾಂಕ್ ಸಿಬ್ಬಂದಿ ಪರಿಶೀಲನೆ ಬಳಿಕ ಹಣ ಕಳ್ಳತನ ವಾಗಿದೆಯಾ? ಎಂಬುದರ ಬಗ್ಗೆ ವಿಷಯ ತಿಳಿಯಲಿದೆ. ಪೊಲೀಸರ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments