Webdunia - Bharat's app for daily news and videos

Install App

ಶಾಂತಿ ಕದಡುವ ಪ್ರಯತ್ನ: ರೇಣುಕಾಚಾರ್ಯ

Webdunia
ಮಂಗಳವಾರ, 8 ಫೆಬ್ರವರಿ 2022 (12:34 IST)
ಬೆಂಗಳೂರು : ಕರ್ನಾಟಕ ಶಾಂತಿಗೆ ಹೆಸರಾದ ರಾಜ್ಯ. ಆದರೆ ಇಲ್ಲಿ ಕೆಲವರು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸಲು ಈ ಹಿಂದೆ ಕೇರಳ ಹೈಕೋರ್ಟ್ ಹೇಳಿದೆ. ಜೊತೆಗೆ ನಮ್ಮ ಸರ್ಕಾರ ಕೂಡಾ ಹೇಳಿದೆ. ಆದೇಶಗಳನ್ನು ನಾವು ಪಾಲಿಸಬೇಕು.

ಹೈಕೋರ್ಟ್ ಹೇಳುವುದನ್ನು ನಾವು ಕೇಳಬೇಕು. ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರವನ್ನು ಅಸ್ಥಿರ ಮಾಡಲು ಈ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅಲ್ಪಸಂಖ್ಯಾತ ಮುಖಂಡರು ಇಂತಹ ವಿಚಾರಗಳಿಗೆ ಪ್ರಚೋದನೆ ನೀಡಬಾರದು. ಕಾಲೇಜು ಆವರಣದಲ್ಲಿ ಧಾರ್ಮಿಕ ಸಮವಸ್ತ್ರ ಬೇಡ. ಹೀಗಾಗಿ ಎರಡು ಸಮುದಾಯದ ವಿದ್ಯಾರ್ಥಿಗಳು ನ್ಯಾಯಲಯ ಮತ್ತು ಸರ್ಕಾರ ಆದೇಶ ಪಾಲಿಸಬೇಕು

ಹಿಜಬ್ ವಿವಾದದ ಕುರಿತು ಸುನಿಲ್ ಕುಮಾರ್, ಈಶ್ವರಪ್ಪ ಪ್ರಚೋದನೆ ನೀಡಿಲ್ಲ. ಸರ್ಕಾರದ ನಿಯಮ ಪಾಲಿಸಲು ಹೇಳಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರು ಮೂಲಭೂತ ಹಕ್ಕುಗಳು ಎಂದು ಪ್ರಚೋದನೆ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments