Webdunia - Bharat's app for daily news and videos

Install App

ಗಮನ ಸೆಳೆದ ವಿಕಾಸ ಸಂಕಲ್ಪ ಯಾತ್ರೆ

Webdunia
ಸೋಮವಾರ, 24 ಡಿಸೆಂಬರ್ 2018 (16:45 IST)
ಭಾರತೀಯ ವಿಕಾಸ ಸಂಕಲ್ಪ ಕಾರ್ಯಕ್ರಮದ ಮೆರವಣಿಗೆ ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ವಿಜಯಪುರ ನಗರದಲ್ಲಿರುವ ಸಚಿವ ಎಂ.ಬಿ.ಪಾಟೀಲ್ ಮನೆಯ ಮುಂಭಾಗದಿಂದ ಭಾರತೀಯ ವಿಕಾಸ ಸಂಕಲ್ಪ ಕಾರ್ಯಕ್ರಮದ ಮೆರವಣಿಗೆ ಆರಂಭವಾಯಿತು.

ಮೆರವಣಿಗೆಗೆ ಶ್ರೀ ಶಿವಮೂರ್ತಿ ಮುರುಘಾಶರಣರು ಚಾಲನೆ ನೀಡಿ ಶುಭಕೋರಿದರು.

ಮೆರವಣಿಗೆಯಲ್ಲಿ ಕುಂಭಮೇಳ, ವಿವಿಧ ಶಾಲಾ ಕಾಲೇಜಿನ ಮಕ್ಕಳು ಭಾಗಿಯಾಗಿದ್ದರು. ದೇಶದ ಸಂಪ್ರದಾಯ ಸೂಚಿಸುವ 70 ಕ್ಕೂ ಅಧಿಕ ಟ್ಯಾಬಲೋಗಳ ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಸುಮಾರು 10 ಸಾವಿರಕ್ಕೂ ಅಧಿಕ ಜನ ಮೆರವಣಿಗೆಯಲ್ಲಿ ಭಾಗಿಯಾಗಿ ಕಳೆ ಹೆಚ್ಚಿಸುವಲ್ಲಿ ಯಶಸ್ವಿಯಾದರು. ವಿಜಯಪುರ ನಗರದ ವಿವಿಧ ಮಾರ್ಗಗಳಲ್ಲಿ ಸಂಚರಿಸಿ ದರಬಾರ್ ಹೈಸ್ಕೂಲ್  ವರೆಗೆ ಭಾರತೀಯ ವಿಕಾಸ ಸಂಕಲ್ಪ ಯಾತ್ರೆ ಮೆರವಣಿಗೆ ತೆರಳಿತು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments