ಅತ್ತಿಬೆಲೆ ಪಟಾಕಿ ಗೋಡೌನ್ ದುರಂತ: ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆ

Webdunia
ಭಾನುವಾರ, 8 ಅಕ್ಟೋಬರ್ 2023 (08:50 IST)
File photo
ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋಡೌನ್ ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

ಮೃತಪಟ್ಟ ಕಾರ್ಮಿಕರು ಬಹುತೇಕ ತಮಿಳುನಾಡು ಮೂಲದವರು. ಇನ್ನು, ಹಲವರು ಗಾಯಗೊಂಡಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಮಧ್ಯಾಹ್ನ ಪಟಾಕಿ ಅನ್ ಲೋಡ್ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಮಾಲಿಕರ ನಿರ್ಲಕ್ಷ್ಯತನದಿಂದಲೇ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಮಾಲಿಕ ರಾಮಸ್ವಾಮಿ ರೆಡ್ಡಿ ಮತ್ತು ಜಾಗದ ಮಾಲಿಕ ಅನಿಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಾಲಿಕರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ದುರಂತ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಗೆ ನರಕ ತೋರಿಸಲು ರೆಡಿಯಾದ ಅಮೆರಿಕಾ: ನಾಳೆ ಬೆಳಿಗ್ಗೆಯೊಳಗೆ ಭೀಕರ ದಾಳಿ

ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: 7.10 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

2ಎ ಮೀಸಲಾತಿ ರಾಜಕೀಯಕ್ಕೆ ಬಳಸಿಕೊಂಡ ಕಾಂಗ್ರೆಸ್: ಮುರುಗೇಶ್ ನಿರಾಣಿ

ಬಿಜೆಪಿ ಸೇರ್ಪಡೆಯಾದ ಟೆನಿಸ್ ದಂತಕಥೆ ಲಿಯಾಂಡರ್ ಪೇಸ್‌ಗೆ ಭದ್ರತೆ ಹೆಚ್ಚಿಸಿದ ಕೇಂದ್ರ

ಶಬರಿಮಲೆಗೆ ಮಹಿಳೆಯರ ಪ್ರವೇಶ ನಿರ್ಬಂಧ ಲಿಂಗ ತಾರತಮ್ಯದ ವಿಷಯವಲ್ಲ: ಸುಪ್ರೀಂಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಮುಂದಿನ ಸುದ್ದಿ
Show comments