Webdunia - Bharat's app for daily news and videos

Install App

ರಾಷ್ಟ್ರಪತಿ ಅಂಗಳಕ್ಕೆ ಆಡಿಯೋ ದೂರು!

Webdunia
ಮಂಗಳವಾರ, 12 ಫೆಬ್ರವರಿ 2019 (18:48 IST)
ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಡುಗಡೆಗೊಳಿಸಿರುವ ಆಡಿಯೋ ಬಗ್ಗೆ ರಾಷ್ಟ್ರಪತಿಗೆ ದೂರು ನೀಡಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ.

ಅಪರೇಷನ್ ಕಮಲ ಹೆಸರಿನಲ್ಲಿ ಶಾಸಕರಿಗೆ ಆಮಿಷವೊಡ್ಡಲು ನಡೆಸಿದ ಸಂಭಾಷಣೆಯ ಆಡಿಯೋ ಬಹಿರಂಗವಾಗಿರುವುದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಕೈ ನಾಯಕರು ಮುಂದಾಗಿದ್ದಾರೆ. ಪ್ರಕರಣವನ್ನು ರಾಷ್ಟ್ರಪತಿ ಅಂಗಳಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆ.

ನಾಳೆ ಸಂಸತ್ ಅಧಿವೇಶನ ಅಂತ್ಯಗೊಳ್ಳುತ್ತಿದ್ದು, ಹೈಕಮಾಂಡ್ ಒಪ್ಪಿಗೆಗೆ ಕಾಯುತ್ತಿದ್ದು, ರಾಹುಲ್ ಗಾಂಧಿಯಿಂದ ಹಸಿರು ನಿಶಾನೆ ಸಿಕ್ಕ ಬಳಿಕ ಆಡಿಯೋ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ರಾಮನಾಥ್ ಕೋವಿಂದ್  ಅವರಿಗೆ ಮನವಿ ಸಲ್ಲಿಸಲಾಗುತ್ತದೆ. 

ಮುಂಬರುವ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು  ಹಾನಿ ಮಾಡಲು ಕೈ ನಾಯಕರು ತೀರ್ಮಾನಿಸಿದ್ದಾರೆ. ಆಪರೇಷನ್ ಕಮಲದ ಹೆಸರಿನಲ್ಲಿ ಶಾಸಕರಿಗೆ ಗಾಳ ಹಾಕಲು ಮುಂದಾಗಿರುವ ವಿಚಾರ ಬಿಜೆಪಿಗೆ ಮುಜುಗರ ಉಂಟುಮಾಡಿದೆ.

ಆಡಿಯೋ ಪ್ರಕರಣ ಲೋಕಸಭೆಯಲ್ಲಿ ನಿನ್ನೆ ಕಾವೇರಿದ ಚರ್ಚೆಗೆ ಕಾರಣವಾಗಿತ್ತು. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆತೆಗೆದುಕೊಂಡಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments