Select Your Language

Notifications

webdunia
webdunia
webdunia
webdunia

ಆಡಿಯೋ ಲೀಕ್ ಹಿನ್ನಲೆ; ತಮ್ಮ ಭೇಟಿಗೆ ಬರುವವರಿಗೆ ಮೊಬೈಲ್ ನಿಷೇಧಿಸುವಂತೆ ಸೂಚಿಸಿದ ಸಿಎಂ

ಆಡಿಯೋ ಲೀಕ್ ಹಿನ್ನಲೆ; ತಮ್ಮ ಭೇಟಿಗೆ ಬರುವವರಿಗೆ ಮೊಬೈಲ್ ನಿಷೇಧಿಸುವಂತೆ ಸೂಚಿಸಿದ ಸಿಎಂ
ಬೆಂಗಳೂರು , ಮಂಗಳವಾರ, 5 ನವೆಂಬರ್ 2019 (10:44 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಆಡಿಯೋ ಲೀಕ್ ಆದ ಹಿನ್ನಲೆಯಲ್ಲಿ ಇದೀಗ ಸಿಎಂ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ.




ಹುಬ್ಬಳಿ ಕೋರ್ ಕಮಿಟಿ ಸಭೆಯಲ್ಲಿ ಮೈತ್ರಿ ಸರ್ಕಾರ ಉರುಳಿಸುವ ಬಗ್ಗೆ ಮಾತನಾಡಿದ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ತಮ್ಮ ಭೇಟಿಗೆ ಬರುವ ಕಾರ್ಯಕರ್ತರು ಹಾಗೂ ಮುಖಂಡರ  ಮೊಬೈಲ್ ನಿಷೇಧಿಸುವಂತೆ ಪೊಲೀಸರಿಗೆ ಸಿಎಂ ಸೂಚನೆ ನೀಡಿದ್ದಾರೆ.


ಸಿಎಂ ಸೂಚನೆ ನೀಡಿದ ಹಿನ್ನಲೆಯಲ್ಲಿ ಅವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮೊಬೈಲ್ ನಿಷೇಧದ ಬಗ್ಗೆ ಬೋರ್ಡ್  ತೂಗುಹಾಕಲಾಗಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿನಿಮಾ ಡೈಲಾಗ್ ಹೇಳುತ್ತಾ ಮಗಳ ಮೇಲೆ ಸುತ್ತಿಗೆಯಿಂದ ಹಲ್ಲೆ ಮಾಡಿದ ತಂದೆ