ಆಗಸ್ಟ್ 9ಕ್ಕೆ ನೂತನ ಸಿಎಂ ಪ್ರಮಾಣ ವಚನ?

Webdunia
ಗುರುವಾರ, 22 ಜುಲೈ 2021 (14:27 IST)
ಜುಲೈ 26ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಲಿದ್ದು, ಆಗಸ್ಟ್ 9ರವರೆಗೆ ಹಂಗಾಮಿಯಾಗಿ ಮುಂದುವರಿಯಲಿದ್ದಾರೆ
ಎಂದು ಮೂಲಗಳು ತಿಳಿಸಿವೆ.
ಸಿಎಂ ಬಿಎಸ್ ವೈ ರಾಜೀನಾಮೆ ರಾಜೀನಾಮೆ ನೀಡಲು ಸಮಯ ನಿಗದಿಯಾಗಿದ್ದು, ಜುಲೈ 25ರಂದು ಅಧಿಕೃತವಾಗಿ ಹೈಕಮಾಂಡ್ ನಿಂದ ಸೂಚನೆ ಬರಲಿದ್ದು, ಜುಲೈ 26ರ ಬೆಳಿಗ್ಗೆ 11 ಗಂಟೆಗೆ ಸಿಎಂ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಜುಲೈ 26ಕ್ಕೆ ಸಿಎಂ ಆಗಿ ಯಡಿಯೂರಪ್ಪ 2 ವರ್ಷ ಪೂರೈಸಲಿದ್ದು, ಹೈಕಮಾಂಡ್ ನಿಂದ ಸಂದೇಶ ಬರುತ್ತಿದ್ದಂತೆ ಬಿಎಸ್ ವೈ ರಾಜೀನಾಮೆ ನೀಡಲಿದ್ದಾರೆ. ಆದರೆ ಆಷಾಢ ಮಾಸವಾಗಿರುವುದರಿಂದ ಆಗಸ್ಟ್ 8ರವರೆಗೆ ಸಿಎಂ ಸ್ಥಾನದಲ್ಲಿ ಹಂಗಾಮಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಲಾಗಿದೆ.
ಸಿಎಂ ಸ್ಥಾನಕ್ಕೆ ಉತ್ತರ ಕರ್ನಾಟಕದ ಹಲವರು ಪೈಪೋಟಿ ನಡೆಸಿದ್ದು, ಪ್ರಹ್ಲಾದ್ ಜೋಷಿ, ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ಅರವಿಂದ್ ಬೆಲ್ಲದ್ ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿದೆ. ಈ ನಡುವೆ ಒಕ್ಕಲಿಗ ಸಮುದಾಯದ ನಾಯಕನಿಗೆ ಸಿಎಂ ಸ್ಥಾನ ಕೊಡಬೇಕು ಎಂಬ ವರಸೆ ಶುರುವಾಗಿದ್ದು, ಅಶೋಕ್ ಹಾಗೂ ಅಶ್ವಥ್ ನಾರಾಯಣ್ ಹೆಸರು ಚಾಲ್ತಿಗೆ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ನಡುವಿನ ಯುದ್ಧದಿಂದ ಕರ್ನಾಟಕದ ಮೇಲಾಗುವ ಪರಿಣಾಮಗಳೇನು: ಟಾಪ್ 4 ಅಂಶಗಳು ಇಲ್ಲಿವೆ

ಇರಾನ್ ಖಮೇನಿ ಹತ್ಯೆಗೆ ಭಾರತ ಸರ್ಕಾರದ ಮೌನ ನುಣುಚಿಕೊಳ್ಳುವ ಪ್ರಯತ್ನ: ಸೋನಿಯಾ ಗಾಂಧಿ ಟೀಕೆ

ಅಬುದಾಬಿಯಿಂದ ಸೇಫ ಆಗಿ ಕರ್ನಾಟಕದಲ್ಲಿ ಲ್ಯಾಂಡ್ ಆದ ಕನ್ನಡಿಗರು

Karnataka Weather: ಇಂದು ಮತ್ತಷ್ಟು ಬಿಸಿಯಾಗಿರಲಿದೆ ವಾತಾವರಣ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮುಂದಿನ ಸುದ್ದಿ
Show comments