Webdunia - Bharat's app for daily news and videos

Install App

ಮಾವನಿಗೆ ಸೇರಿದ ಅದನ್ನು ನೋಡಲು ಹೋಗಿ ಶವವಾದ ಅಳಿಯಂದ್ರು

Webdunia
ಭಾನುವಾರ, 18 ಆಗಸ್ಟ್ 2019 (20:38 IST)
ಮಾವನಿಗೆ ಸಂಬಂಧಿಸಿದ ಅದನ್ನು ನೋಡಲು ಹೋಗಿದ್ದ ಅವಳಿಯಂದಿರಿಬ್ಬರು ಶವವಾಗಿದ್ದಾರೆ.

ಮಾವನ ಅಂಗಡಿ ನೋಡಲು ಹೋದ ಯುವಕರು ಶವವಾಗಿ ಪತ್ತೆಯಾಗಿದ್ದಾರೆ. ಕೃಷ್ಣಾ ನದಿ ನೀರಿನ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ಯುವಕರು ಸಾವನ್ನಪ್ಪಿದ್ದಾರೆ.

ಶಾಂತಿನಾಥ್ ಸಮಾಜ್ (22), ಲಕ್ಷ್ಮಣ ಸಮಾಜ್ (20) ಮೃತ ದೇಹ ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕುಸನಾಳ ಬಳಿ ಕೃಷ್ಣಾ ನದಿಗೆ ಕಾಲು ಜಾರಿ ಬಿದ್ದಿದ್ದ ಇಬ್ಬರು ಯುವಕರು ಇವರಾಗಿದ್ದಾರೆ.  

ಮೃತ ಶಾಂತಿನಾಥ ಮತ್ತು ಲಕ್ಷ್ಮಣ ನಸಲಾಪುರದ ನಿವಾಸಿಗಳಾಗಿದ್ದಾರೆ. ಕುಸನಾಳ ಗ್ರಾಮದಲ್ಲಿದ್ದ ಶಾಂತಿನಾಥ ಮತ್ತು ಲಕ್ಷ್ಮಣ ಮಾವನ ಅಂಗಡಿ ಪ್ರವಾಹಕ್ಕೆ ಸಿಲುಕಿ ಮುಳುಗಡೆಯಾಗಿತ್ತು. ನೀರು ಕಡಿಮೆಯಾದ ಹಿನ್ನಲೆ ಮಾವನ ಅಂಗಡಿಯ ಸ್ಥಿತಿ ನೋಡಿ ಬರಲು ಹೋಗಿದ್ದ ಯುವಕರು ಶವವಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments