Webdunia - Bharat's app for daily news and videos

Install App

ರೌಡಿಗಳೇ ಹುಷಾರ್ : ಬರ್ತಿದೆ ಆ್ಯಂಟಿ ಗೂಂಡಾ ಸ್ಕ್ಯಾಡ್

Webdunia
ಭಾನುವಾರ, 29 ಸೆಪ್ಟಂಬರ್ 2019 (18:26 IST)
ಹುಬ್ಬಳ್ಳಿ - ಧಾರವಾಡದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಆ್ಯಂಟಿ ಗೂಂಡಾ ಸ್ಕ್ಯಾಡ್ ರಚನೆ ಮಾಡಲಾಗುತ್ತಿದೆ.

ಹೀಗಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹು-ಧಾ ಕಮಿಷ್ನರೇಟ್ ಹಾಗೂ ಧಾರವಾಡ ಜಿಲ್ಲಾ ಪೊಲೀಸ ಅಧಿಕಾರಿಗಳ ಜೊತೆಯ ಸಭೆಯ ಬಳಿಕ ಮಾತನಾಡಿದ ಅವರು, ನಗರದಲ್ಲಿ ಶೂಟೌಟ್, ಚಾಕು ಇರಿತ ಪ್ರಕರಣಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ‌.

ಈ ಹಿನ್ನೆಲೆಯಲ್ಲಿ ಆ್ಯಂಟಿ ಗೂಂಡಾ ಸ್ಕ್ಯಾಡ್ ರಚನೆ ಮಾಡಲಾಗುತ್ತಿದ್ದು, ಇದರ ಮೂಲಕ ಪ್ರತಿವಾರ ಎಡಿಜಿಪಿಗೆ ವರದಿ ಸಲ್ಲಿಸಲು ಪೊಲೀಸ ಆಯುಕ್ತರಿಗೆ ಸಭೆಯಲ್ಲಿ ಸೂಚನೆ ನೀಡಲಾಗಿದೆ. 

ಅಲ್ಲದೇ, ರಾಜ್ಯದ ಸೂಕ್ಷ್ಮ ಠಾಣೆಗಳನ್ನು ಗುರ್ತಿಸಿ ಎಡಿಜಿಪಿ ಕಚೇರಿಯಿಂದಲೇ ನಿಯಂತ್ರಣ ಮಾಡಲಾಗುವುದು. ಅಪರಾಧಗಳೊಂದಿಗೆ ಪೊಲೀಸರ ಒಡನಾಟ ಕಂಡುಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.

ಹಲವಾರು ವರ್ಷಗಳಿಂದ ಒಂದೆಡೆ ಠಿಕಾಣಿ ಹೂಡಿರುವ ಪೊಲೀಸರ ವರ್ಗಾವಣೆ ಮಾಡಲಾಗುವುದು ಎಂದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments