Webdunia - Bharat's app for daily news and videos

Install App

ಪೊಲೀಸರಿಗೆ ಆಟೋ ಬಂದ್ ಟೆನ್ಶನ್‌..!

Webdunia
ಸೋಮವಾರ, 20 ಮಾರ್ಚ್ 2023 (13:58 IST)
ಆಟೋ ಚಾಲಕರ ಮುಷ್ಕರ ಹಿನ್ನೆಲೆ ರೈಲು ನಿಲ್ದಾಣದ ಬಳಿ  ಪೊಲೀಸರ ಭದ್ರತೆ ಹೆಚ್ಚಿಸಲಾಗಿದೆ.ಆಟೋ ಚಾಲಕರನ್ನ ವಶಕ್ಕೆ ಪಡೆಯಲು ೧೦ ಕ್ಕೂ ಹೆಚ್ಚು ಬಿಎಂಟಿಸಿ ಬಸ್ ಗಳು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದು,ಮೂರು KSRP ತುಕಡಿ ,೧೦೦ಕ್ಕೂ ಹೆಚ್ಚು ಪೊಲೀಸರ ಭದ್ರತೆ, ಬ್ಯಾರಿಕೇಡ್ ಗಳ ಅಳವಡಿಕೆ ಮಾಡಲಾಗಿದೆ.೧೧ ಘಂಟೆಗೆ ರೈಲ್ವೆ ನಿಲ್ದಾಣದಲ್ಲಿ ಆಟೋ ಚಾಲಕರು ಜಾಮಾಯಿಸಲಿದ್ದು,ರೈಲ್ವೆ ನಿಲ್ದಾಣಕ್ಕೆ ಕಪ್ಪು ಭಾವುಟ ಹಿಡ್ಕೊಂಡು ನಿಧಾನಕ್ಕೆ ರೈಲ್ವೆ ನಿಲ್ದಾಣದತ್ತ  ಆಟೋ ಚಾಲಕರು ಬರ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments