Webdunia - Bharat's app for daily news and videos

Install App

ದುಪ್ಪಟ್ಟು ದರ ಕೇಳಿದ್ದನ್ನು ಪ್ರಶ್ನಿಸಿದ್ದಕ್ಕೆ ಅಸಭ್ಯ ವರ್ತನೆ

Webdunia
ಗುರುವಾರ, 28 ಏಪ್ರಿಲ್ 2016 (09:12 IST)
ಆಟೋದರ ಹೆಚ್ಚು ಕೇಳಿದ್ದನ್ನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕ ಯುವತಿಯರ ಜತೆ ಅಸಭ್ಯವಾಗಿ ವರ್ತಿಸಿದ ಘಟನೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಆಟೋವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
 
ಕಂಠೀರವ ಸ್ಟೇಡಿಯಂ ಬಳಿಯಿಂದ ಆಟೋವನ್ನು ಬಾಡಿಗೆ ಪಡೆದಿದ್ದ ಉತ್ತರ ಭಾರತ ಮೂಲದ ಯುವತಿಯರಿಬ್ಬರು ತಾವು ತಲುಪಬೇಕಾದ ಸ್ಥಳವನ್ನು ತಲುಪಿದಾಗ ಆಟೋ ಚಾಲಕ ರಮೇಶ್ ದುಪ್ಪಟ್ಟು ದರವನ್ನು ಕೇಳಿದ್ದಾನೆ.  ಅದನ್ನು ಪ್ರಶ್ನಿಸಿದಾಗ ಆತ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಯುವತಿಯರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 
 
ದೂರು ನೀಡುವಾಗ ಯುವತಿಯರು ಪಾನಮತ್ತರಾಗಿದ್ದರು ಎಂಬ ಆರೋಪವೂ ಕೇಳಿ ಬಂದಿದೆ.
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments