ಡಬಲ್ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ ಆಟೋ ಚಾಲಕ,,!

Webdunia
ಸೋಮವಾರ, 12 ಜೂನ್ 2023 (19:48 IST)
ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದ.  ಸ್ನೇಹಿತ ಆಯೂಬ್ ಇಬ್ಬರು ಸಂಬಂಧಿಕನೊಬ್ಬನನ್ನು ಕರೆದುಕೊಂಡು ಹೋಗಲು ಮೆಜೆಸ್ಟಿಕ್ ನಿಂದ ಆಟೋವನ್ನ ಹತ್ತಿದ್ದಾರೆ. ಆದರೆ ಸಂಬಂಧಿಕ ಎಲ್ಲಿ ಇಳಿಯಬಹುದು ಎಂಬ ಕನ್ಫೂಸ್ ಆಗಿದ್ದಾರೆ. ಅಷ್ಟೇ ಆಟೋ ಚಾಲಕ ಅಶ್ವಥ್  ಯಶವಂತಪುರ ರೈಲ್ವೇ ನಿಲ್ದಾಣಕ್ಕೆ ಬಿಡಲು ಪ್ರಯಾಣಿಕರ ಬಳಿ ಹೆಚ್ಚು ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಆದರೆ ಹಣ ನೀಡಲು ಪ್ರಯಾಣಿಕ ನಿರಾಕರಿಸಿದ್ದೆ ಪ್ರಯಾಣಿಕ ಅಹಮದ್ ಮತ್ತು ಆಯೂಬ್ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಆಯೂಬ್ ಕಾಲಿಗೆ ಪೆಟ್ಟು ಬಿದ್ದಿದ್ರೆ.. ಅಹಮದ್ ಗಂಭೀರವಾಗಿ ಗಾಯಗೊಂಡಿದ್ದಾನೆ.. ಅಹಮದ್ ನನ್ನು ಆಸ್ಪತ್ರೆಗೆ ಸಾಗಿಸಿದರಾದ್ರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದಾ ಅನುಮಾನ, ಮಾತುಕತೆಗೆ ಕರೆಸಿಕೊಂಡು ಪತ್ನಿ, ಮಾವನನ್ನು ಕೊಂದ ವ್ಯಕ್ತಿ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ಮುಂದಿನ ಸುದ್ದಿ
Show comments