ಆಟೋ ಚಾಲಕನಿಗೆ 25 ಕೋಟಿ ಲಾಟರಿ

Webdunia
ಸೋಮವಾರ, 19 ಸೆಪ್ಟಂಬರ್ 2022 (14:20 IST)
ಅದೃಷ್ಟ, ಹಣೆಬರಹಗಳನ್ನು ನಂಬಬಾರದು ಮೈ ಬಗ್ಗಿಸಿ ದುಡಿಯಬೇಕು. ಅದೃಷ್ಟಗಳೆಲ್ಲಾ ಸುಳ್ಳು ಕಷ್ಟಪಟ್ಟು ದುಡಿದರೆ ಇಷ್ಟಪಟ್ಟಂತೆ ಬದುಕಬಹುದು ಎಂಬೆಲ್ಲಾ ಸ್ಪೂರ್ತಿದಾಯಕ ಹಾಗೂ ಜೀವನವನ್ನು ಹುರಿದುಂಬಿಸುವ ಸಾಕಷ್ಟು ಮಾತುಗಳನ್ನು ಕೇಳಿದ್ದೇವೆ
ಕಳೆದ 22 ವರ್ಷಗಳಿಂದಲೂ ಅನೂಪ್‌ ಲಾಟರಿ ಟಿಕೆಟ್‌ ಖರೀದಿಸುತ್ತಿದ್ದು, ಹಲವಾರು ಬಾರಿ ಕೆಲವು ನೂರು ರುಪಾಯಿಗಳಿಂದ ಹಿಡಿದು 5000ದವರೆಗೂ ಲಾಟರಿ ಹಣ ಗೆದ್ದಿದ್ದ. ಆದರೆ ಈ ಬಾರಿ ಅನೂಪ್‌ ಅದೃಷ್ಟ ಖುಲಾಯಿಸಿದೆ. ಮೊದಲಿಗೆ ಬೇರೆ ಲಾಟರಿ ಟಿಕೇಟ್‌ ಖರೀದಿಸಿದ್ದರೂ, ಆ ಟಿಕೆಟ್‌ ಸಂಖ್ಯೆ ಇಷ್ಟವಾಗದ ಕಾರಣ 2ನೇ ಟಿಕೆಟ್‌ ಖರೀದಿಸಿದ್ದಾರೆ. ಈ ಟಿಕೆಟ್‌ಗೆ ಭರ್ಜರಿ ಲಾಟರಿ ಸಿಕ್ಕಿದೆ.
 
ತೆರಿಗೆ ಕಡಿತದ ಬಳಿಕ ಸಿಗುವ ಸುಮಾರು 15 ಕೋಟಿ ರೂ ಉಳಿಯಲ್ಲಿದ್ದು, ಅದರಲ್ಲಿ ಮನೆ ಖರೀದಿಸಿ, ಹಳೆಯ ಸಾಲಗಳನ್ನು ತೀರಿಸುತ್ತೇನೆ. ಸ್ವಲ್ಪ ಮೊತ್ತವನ್ನು ದಾನ ನೀಡಲು ಬಯಸಿದ್ದು, ಕೇರಳದಲ್ಲಿ ಹೊಟೇಲ್‌ ಉದ್ಯಮ ಆರಂಭಿಸುವ ಯೋಚನೆಯಲ್ಲಿದ್ದೇನೆ ಎಂದು ಹೇಳಿದ್ದಾರೆ.
 
ನಾನು ಲಾಟರಿ ಫಲಿತಾಂಶವನ್ನು ತಿಳಿಯಲು ಟಿವಿ ನೋಡುತ್ತಾ ಕುಳಿತಿದ್ದೆ. ಈ ಮಧ್ಯೆ ನಾನು ನನ್ನ ಫೋನ್ ನೋಡಿದಾಗ ಅದರಲ್ಲಿ ಲಾಟರಿ ವಿನ್ನರ್ ಆಗಿರುವ ಮೆಸೇಜ್ ಬಂದಿತ್ತು. ಒಂದು ಕ್ಷಣ ನನಗೆ ಇದನ್ನು ನಂಬಲಾಗಲಿಲ್ಲ. ನಾನು ಫೋನ್‌ನ್ನು ನನ್ನ ಹೆಂಡತಿಗೆ ತೋರಿಸಿದೆ. ಆಕೆ ಇದು ಲಾಟರಿ ಗೆದ್ದಿರುವ ಸಂಖ್ಯೆ ಎಂಬುದನ್ನು ಖಚಿತಪಡಿಸಿದರು ಎಂದು ಲಾಟರಿ ಗೆದ್ದ ಅನೂಪ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ಮಧ್ಯೆ ಲಾಟರಿ ಖರೀದಿ ಮುಂದುವರೆಸುವಿರಾ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ಅನೂಪ್ ಮುಂದೆಯೂ ಲಾಟರಿ ಟಿಕೆಟ್‌ಗಳನ್ನು ಖರೀದಿಸುವುದಾಗಿ ಹೇಳಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಒಮ್ಮೆಗೆ ಸ್ವೀಕರಿಸಲು ಖುಷಿಯ ಜೊತೆ ಚಿಂತೆಯೂ ಆಗುತ್ತಿದೆ ಎಂದು ಅನೂಪ್ ಹೇಳಿದ್ದಾರೆ. ಈತ ತನ್ನ ಮಕ್ಕಳು ಕೂಡಿಟ್ಟಿದ್ದ ಪಿಗ್ಗಿ ಬ್ಯಾಂಕ್ ಹಣದಿಂದ ಈ ಲಾಟರಿ ಖರೀದಿಸಿದ್ದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ದೇವಸ್ಥಾನದ ಚಿನ್ನ ಕಳವು: ಕೇರಳ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments