Webdunia - Bharat's app for daily news and videos

Install App

ಬಾಡಿಗೆಗೆ ಬರಲು ಒಪ್ಪದ ಆಟೋ ಚಾಲಕನ ಬರ್ಬರ ಹತ್ಯೆ!

Webdunia
ಶುಕ್ರವಾರ, 19 ಆಗಸ್ಟ್ 2016 (10:50 IST)
ಬಾಡಿಗೆಗೆ ಬರಲು ಒಪ್ಪದ ಕಾರಣಕ್ಕಾಗಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ವಿನೋಬನಗರದಲ್ಲಿ ನಡೆದಿದೆ.
 
ಗುರುವಾರ ಮತ್ತು ಶುಕ್ರವಾರದ ನಡುವಿನ ರಾತ್ರಿ ಸುಮಾರು 1 ಗಂಟೆಗೆ ಈ ದುರ್ಘಟನೆ ನಡೆದಿದ್ದು ಮೃತನನ್ನು 
ಅಬ್ದುಲ್ ರಹೀಮ್ (32) ಎಂದು ಗುರುತಿಸಲಾಗಿದೆ. 
 
ಕಳೆದ ನಾಲ್ಕು ದಿನಗಳ ಹಿಂದೆ ಜಾವೇದ್ ಎಂಬಾತ ರಹೀಮ್ ಬಳಿ ಬಾಡಿಗೆಗೆ ಬರುವಂತೆ ಕೇಳಿದ್ದ.ಜಾವೇದ್ ಪಿಕ್ ಪಾಕೆಟ್ ಮಾಡುತ್ತಿದ್ದಾನೆ ಎಂಬ ಆರೋಪವನ್ನು ಹೊತ್ತಿರುವುದರಿಂದ ಆತನೊಂದಿಗೆ ಬಾಡಿಗೆಗೆ ಹೊೋಗಲು ನಿರಾಕರಿಸಿದ್ದ. ಈ ಕ್ಷುಲ್ಲಕ ಕಾರಣಕ್ಕೆ ರಹೀಮ್ ಮೇಲೆ ಕೋಪಗೊಂಡ ಜಾವೇದ್ ಮಧ್ಯರಾತ್ರಿ ಸಹಚರರೊಡನೆ ಆಗಮಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments