Select Your Language

Notifications

webdunia
webdunia
webdunia
webdunia

ಆಟೋ ಚಾಲಕರು ಅಸಮಾಧಾನ

ಆಟೋ ಚಾಲಕರು ಅಸಮಾಧಾನ
ರಾಜ್ಯಾದ್ಯಂತ ಶಕ್ತಿ ಯೋಜನೆ ಜಾರಿ ಮಾಡಿದ ಬೆನ್ನಲ್ಲೇ ಮಹಿಳೆಯರು ಸಂತಸಗೊಂಡಿದ್ದಾರೆ. ಮತ್ತೊಂದೆಡೆ
ವಿಜಯಪುರ ನಗರ ಸೇರಿದಂತೆ ಪಟ್ಟಣಗಳಲ್ಲಿ ಮಹಿಳೆಯರು ಮಾರುಕಟ್ಟೆಗೆ ಹೋಗಬೇಕು ಎಂದರೆ ಆಟೋ ಮೂಲಕ ಸಂಚಾರ ಮಾಡುತ್ತಿದ್ದರು. ಆದ್ರೆ ಈಗ ಬಸ್​​ಗಳಲ್ಲಿ ಫ್ರೀ ಪ್ರಯಾಣಕ್ಕೆ ಅವಕಾಶ ನೀಡಿದ್ದಕ್ಕೆ ಆಟೋ ಚಾಲಕರು ಅಸಮಾಧಾನಗೊಂಡಿದ್ದಾರೆ.. ನಮಗೆ ಸಾಕಷ್ಟು ಹೊಡೆತ ಬೀಳುತ್ತದೆ.. ಹೀಗಾಗಿ ಸರ್ಕಾರ ನಮ್ಮ ಸಮಸ್ಯೆಗೂ ಸ್ಪಂದಿಸಬೇಕೆಂದು ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್