Webdunia - Bharat's app for daily news and videos

Install App

ಪೊಲೀಸ್​ ಜೊತೆ ಆಟೋ ಚಾಲಕರ ಕಿರಿಕ್

Webdunia
ಶುಕ್ರವಾರ, 14 ಜುಲೈ 2023 (20:52 IST)
ಚಿತ್ರದುರ್ಗದಲ್ಲಿ ಟ್ರಾಫಿಕ್ ಪೊಲೀಸರ ಜೊತೆ ಆಟೋ ಚಾಲಕರು ವಾಗ್ವಾದ ನಡೆಸಿದ್ದಾರೆ. ಆಟೋ ಚಾಲಕರು ಖಾಕಿ ಶರ್ಟ್ ಧರಿಸಬೇಕೆಂಬ ನಿಯಮವೇ ಇಲ್ಲ ಎಂದು ಕಿರಿಕ್ ಮಾಡಿದ್ದಾರೆ. ಬರೀ ದಂಡ ಬರಿಯುವುದೇ ಪೊಲೀಸರ ಕೆಲಸ ಎಂದು ಕಿಡಿಕಾರಿದ್ದಾರೆ. ನಿಮ್ಮ ಸರ್ಕಾರ ನಮಗೇನು ಅನುಕೂಲ ಮಾಡಿದೆ ಎಂದು ಪ್ರಶ್ನಿಸಿದ್ದಾರೆ.. ಪೊಲೀಸರಿಗೆ ಆಟೋ ಚಾಲಕರಾದ ಸಿದ್ದು, ಚಂದ್ರಪ್ಪ ಆವಾಜ್ ಹಾಕಿದ್ದಾರೆ.. ಇದಲ್ಲದೆ ಚಾಲಕ ಸಿದ್ದು, ಆಟೋ ಬಿಟ್ಟರೆ ನಾನು ಚಪ್ಪಲಿ ಹೊಲಿದು ಸಂಪಾದಿಸುವೆ, ನೀವು ಮಾಡ್ತೀರಾ ಎಂದು ಪೊಲೀಸರಿಗೆ ಆವಾಜ್ ಹಾಕಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments