Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಸಿಡಿದೆದ್ದ ಆಟೋ ಚಾಲಕರು

Webdunia
ಮಂಗಳವಾರ, 13 ಜೂನ್ 2023 (17:59 IST)
ರಾಜ್ಯ ಸರ್ಕಾರ ಫ್ರೀ ಬಸ್‌ ಪ್ರಯಾಣ ಕಲ್ಪಿಸಿಕೊಟ್ಟಿದ್ದು, ಮಹಿಳೆಯರಿಗೆ ಹಬ್ಬದೂಟ ಬಡಿಸಿದಷ್ಟು ಖುಷಿ ತಂದಿದೆ..ಆದರೆ ಈ ಫ್ರೀ ಬಸ್‌ ಅನ್ನೋದು ಕೆಲವರಿಗೆ ಸಂಕಷ್ಟ ತರುವ ಆತಂಕ ಎದುರಾಗಿದೆ. ನಾವೇನು ಮಾಡೋದು, ಸರ್ಕಾರ ಹೀಗೆ ಮಾಡಿ ಬಿಡ್ತಲ್ಲ ಅಂತ ಆಟೋ ಚಾಲಕರು ಕಂಗಾಲಾಗಿದ್ದಾರೆ. ಕರ್ನಾಟಕ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್‌ ಯೋಜನೆ ಘೋಷಣೆ ಮಾಡಿದೆ. ಮಹಿಳೆಯರೂ ಕೂಡ ಉಚಿತ ಪ್ರಯಾಣದ ಸವಿ ಅನುಭವಿಸುತ್ತಿದ್ದಾರೆ. ಇದರ ಪರಿಣಾಮ ಏನಾಗಿದೆ ಅಂದರೆ ಆಟೋ ಡ್ರೈವರ್‌ಗಳು ಹೊಟ್ಟೆಗೆ ತಣ್ಣೀರು ಬಟ್ಟೆ ಅನ್ನೋ ರೀತಿ ಆಗಿದೆ. ಇನ್ನು ಮನೆ ಬಾಗಿಲಿಗೆ ಆಟೋ ಹೋಗುತ್ತೆ, ಬಸ್ ಹೋಗಲ್ಲ. ಈ ಯೋಜನೆಯಿಂದ ನಮಗೇನೂ ಸಮಸ್ಯೆ ಆಗಲ್ಲ ಎಂದು ಕೆಲವರು ಹೇಳಿದ್ದಾರೆ. ಆದರೂ ಬಹುತೇಕ ಮಂದಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments