Webdunia - Bharat's app for daily news and videos

Install App

ಮತದಾರರನ್ನು ಕರೆದುಕೊಂಡು ಹೋಗುತ್ತಿದ್ದ ಆಟೋಗೆ ಲಾರಿ ಡಿಕ್ಕಿ; ಓರ್ವ ಮಹಿಳೆ ಸಾವು, ಹಲವರಿಗೆ ಗಾಯ

Webdunia
ಶನಿವಾರ, 12 ಮೇ 2018 (15:08 IST)
ಹಾಸನ : ಇಂದು ರಾಜ್ಯದ ಚುನಾವಣೆಯ ಹಿನ್ನಲೆಯಲ್ಲಿ ಮತದಾರರನ್ನು ಕರೆದುಕೊಂಡು ಹೋಗುತ್ತಿದ್ದ ಆಟೋಗೆ ಲಾರಿ ಡಿಕ್ಕಿಯಾದ ಘಟನೆ ಬೇಲೂರು ರಸ್ತೆ ರಾಮೇನಹಳ್ಳಿ ಗೇಟ್ ಬಳಿ ಇಂದು ನಡೆದಿದೆ.

ಆಟೋವೊಂದು ವೋಟ್ ಹಾಕಲೆಂದು ಮತದಾರರನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 46 ವರ್ಷದ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು  ಮತ್ತೋರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಅಲ್ಲದೆ  ಈ ಘಟನೆಯಿಂದಾಗಿ ಸುಮಾರು 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂಬುದಾಗಿ ತಿಳಿದುಬಂದಿದೆ. ಕೂಡಲೇ ಗಾಯಾಳುಗಳನ್ನು ಬೇಲೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments