Webdunia - Bharat's app for daily news and videos

Install App

ಮಗು ಸಾವಿನ ಕಾರಣ ತಿಳಿಯಲು ಶವ ಪರೀಕ್ಷೆ

Webdunia
ಬುಧವಾರ, 2 ಆಗಸ್ಟ್ 2023 (20:47 IST)
ಕಾಡುಗೊಲ್ಲರ ಮೂಢನಂಬಿಕೆಗೆ ಹಸುಗೂಸು ಬಲಿ ಪ್ರಕರಣ ಸಂಬಂಧ ಮಗುವಿನ ಮೃತದೇಹ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ತೋವಿನಕೆರೆ ಬಳಿಯ ಬಡಮುದ್ದಯ್ಯನಪಾಳ್ಯದಲ್ಲಿ ಈ ಘಟನೆ ನಡೆದಿದೆ. ವಸಂತ, ಸಿದ್ದೇಶ್ ದಂಪತಿಯ ಮಗು ಕಳೆದ ಜುಲೈ 23ರಂದು ಮೃತ ಪಟ್ಟಿತ್ತು. ಮೃತಪಟ್ಟಿದ್ದ ಮಗುವನ್ನ ಸಿದ್ದೇಶ್ ಸ್ವಗ್ರಾಮ ಬಡಮುದ್ದಯ್ಯನಪಾಳ್ಯದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿತ್ತು‌. ವೈದ್ಯರು ಮಗುವಿನ ದೇಹದ ಕೆಲ ಅಂಗಾಂಗಳನ್ನ ಸಂಗ್ರಹಿಸಿಕೊಂಡು ಪರೀಕ್ಷೆಗೆ ಕೊಂಡಯ್ದಿದ್ದಾರೆ. ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಉಪಸ್ಥಿತಿಯಲ್ಲಿ ಶವವನ್ನು ಹೊರಗೆ ತೆಗೆಯಲಾಗಿದೆ. ಮಗು ಸಾವಿನ ನಿಜವಾದ ಕಾರಣ ತಿಳಿಯಲು ಶವ ಪರೀಕ್ಷೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments