Webdunia - Bharat's app for daily news and videos

Install App

ಸಿರಿಧಾನ್ಯದ ಬೆಳೆ ಬಗ್ಗೆ ರೈತರಲ್ಲಿ ಜಾಗೃತಿ : ಬೊಮ್ಮಾಯಿ

Webdunia
ಶನಿವಾರ, 21 ಜನವರಿ 2023 (15:01 IST)
ರಾಜ್ಯದಲ್ಲಿ ನವಣಿ, ಸಾವೆ, ರಾಗಿ ಜೋಳ ಸೇರಿದಂತೆ ಎಲ್ಲ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ. ಆಗ ಕೃಷಿ ಕೇವಲ ಆಹಾರ ಉತ್ಪಾದನೆಗೆ ಮಾತ್ರ ಸೀಮಿತವಾಗಿತ್ತು. ಈಗ ವಾಣಿಜ್ಯ ಉದ್ದೇಶಕ್ಕೆ ಕೃಷಿ ಮಾಡಲಾಗುತ್ತಿದೆ.

ಆಹಾರ ಧಾನ್ಯ ಉತ್ಪಾದನೆ ಹಾಗೂ ವಾಣಿಜ್ಯ ಬೆಳೆಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆಹಾರ ಸುರಕ್ಷತೆಗೆ ತೊಂದರೆಯುಂಟಾಗಬಹುದು. ಬರುವ ದಿನಮಾನದಲ್ಲಿ ಆಹಾರ ಕೊರತೆ ಉಂಟಾಗಬಹುದೆಂದು ವಿಶ್ವ ಆಹಾರ ತಜ್ಞರು ತಿಳಿಸಿದ್ದಾರೆ.

ಆಹಾರದ ಪ್ರಮಾಣ, ಧಾನ್ಯಗಳು, ನಾರಿನಾಂಶ, ಪೌಷ್ಟಿಕಾಂಶ ಇರಬೇಕು ಎಂಬ ಬಗ್ಗೆ ಅಧ್ಯಯನ ಮಾಡಿ ಈ ವಿಷಯಗಳಲ್ಲಿ ರೈತರಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದರು. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments