Webdunia - Bharat's app for daily news and videos

Install App

ದಂಡಮ್ ದಶ ಗುಣಂ ಎಂದ ಪೊಲೀಸ್ ಅಧಿಕಾರಿಗಳು

Webdunia
ಮಂಗಳವಾರ, 25 ಜನವರಿ 2022 (15:02 IST)
ಏನೇ ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಬಹಿರಂಗವಾಗಿ ಪ್ರಶ್ನಿಸಿ ಬಿಡುತ್ತಾರೆ. ಅಂಥದ್ದೇ ಸನ್ನಿವೇಶ ಇದೀಗ ಬೆಂಗಳೂರು ಸಂಚಾರ ಪೊಲೀಸರ ವಿಷಯದಲ್ಲೂ ಆಗಿದೆ.
 
ಬೆಂಗಳೂರು ಸಂಚಾರ ಪೊಲೀಸರು ಬೈಕ್ ಸವಾರರು ಧರಿಸಿದ್ದ ಗುಣಮಟ್ಟದ್ದಲ್ಲದ ಹೆಲ್ಮೆಟ್​ಗಳನ್ನು ವಶಕ್ಕೆ ಪಡೆದಿದ್ದಾರೆ
ಹೆಲ್ಮೆಟ್​ಗಳನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ರಸ್ತೆಯಲ್ಲಿ ಸಾಲಾಗಿ ಜೋಡಿಸಿಟ್ಟು, ಅದರ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಸಾಗುವಂತೆ ಮಾಡಿ ಶಗೊಳಿಸಿದ್ದಾರೆ.
ಪೊಲೀಸರ ಈ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅಷ್ಟಕ್ಕೂ ನಿಮಗೆ ಸವಾರರ ಕುರಿತು ಅಷ್ಟು ಕಾಳಜಿ ಇದ್ದರೆ ಮೊದಲು ಇಂಥ ಹೆಲ್ಮೆಟ್​ಗಳ ಉತ್ಪಾದನೆ ಹಾಗೂ ಮಾರಾಟ ಆಗದಂತೆ ನೋಡಿಕೊಳ್ಳಿ. ಗುಣಮಟ್ಟದ ರಸ್ತೆ ಒದಗಿಸಿ, ರಸ್ತೆ ಗುಂಡಿ ಮುಚ್ಚಿಸಿ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments