Webdunia - Bharat's app for daily news and videos

Install App

ದಂಡಮ್ ದಶ ಗುಣಂ ಎಂದ ಪೊಲೀಸ್ ಅಧಿಕಾರಿಗಳು

Webdunia
ಮಂಗಳವಾರ, 25 ಜನವರಿ 2022 (15:02 IST)
ಏನೇ ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಬಹಿರಂಗವಾಗಿ ಪ್ರಶ್ನಿಸಿ ಬಿಡುತ್ತಾರೆ. ಅಂಥದ್ದೇ ಸನ್ನಿವೇಶ ಇದೀಗ ಬೆಂಗಳೂರು ಸಂಚಾರ ಪೊಲೀಸರ ವಿಷಯದಲ್ಲೂ ಆಗಿದೆ.
 
ಬೆಂಗಳೂರು ಸಂಚಾರ ಪೊಲೀಸರು ಬೈಕ್ ಸವಾರರು ಧರಿಸಿದ್ದ ಗುಣಮಟ್ಟದ್ದಲ್ಲದ ಹೆಲ್ಮೆಟ್​ಗಳನ್ನು ವಶಕ್ಕೆ ಪಡೆದಿದ್ದಾರೆ
ಹೆಲ್ಮೆಟ್​ಗಳನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ರಸ್ತೆಯಲ್ಲಿ ಸಾಲಾಗಿ ಜೋಡಿಸಿಟ್ಟು, ಅದರ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಸಾಗುವಂತೆ ಮಾಡಿ ಶಗೊಳಿಸಿದ್ದಾರೆ.
ಪೊಲೀಸರ ಈ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅಷ್ಟಕ್ಕೂ ನಿಮಗೆ ಸವಾರರ ಕುರಿತು ಅಷ್ಟು ಕಾಳಜಿ ಇದ್ದರೆ ಮೊದಲು ಇಂಥ ಹೆಲ್ಮೆಟ್​ಗಳ ಉತ್ಪಾದನೆ ಹಾಗೂ ಮಾರಾಟ ಆಗದಂತೆ ನೋಡಿಕೊಳ್ಳಿ. ಗುಣಮಟ್ಟದ ರಸ್ತೆ ಒದಗಿಸಿ, ರಸ್ತೆ ಗುಂಡಿ ಮುಚ್ಚಿಸಿ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆ, ಹೊರಲೋಕದ ಸಂಪರ್ಕವೇ ಇಲ್ಲ ಅನ್ನೋದೆಲ್ಲಾ ಸುಳ್ಳಾಯ್ತು, ಜೈಲಿನಲ್ಲೇ ಪತ್ತೆಯಾಯ್ತು ಮೊಬೈಲ್

ನಾಳೆ ಅಧಿವೇಶನ ಇಂದು ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ

ಬಸ್ ಟರ್ನ್ ಆಗುವಾಗ ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನನ್ನು ಸಿನಿಮಾ ಸ್ಟೈಲಲ್ಲಿ ಹಿಡಿದ ಕಂಡಕ್ಟರ್ Video

ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಇನ್ನೇನು ರೈಲಿನಡಿಗೆ ಬೀಳಲಿದ್ದ ವ್ಯಕ್ತಿಯನ್ನು ಬದುಕಿಸಿದ ಸಿಬ್ಬಂದಿ: ರೋಮಾಂಚಕ video

Karnataka Weather: ಕರ್ನಾಟಕದಲ್ಲಿ ಇಂದು ಮಳೆಯ ಸಾಧ್ಯತೆ ಎಷ್ಟಿದೆ

ಮುಂದಿನ ಸುದ್ದಿ
Show comments