Webdunia - Bharat's app for daily news and videos

Install App

ದಂಡಮ್ ದಶ ಗುಣಂ ಎಂದ ಪೊಲೀಸ್ ಅಧಿಕಾರಿಗಳು

Webdunia
ಮಂಗಳವಾರ, 25 ಜನವರಿ 2022 (15:02 IST)
ಏನೇ ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಬಹಿರಂಗವಾಗಿ ಪ್ರಶ್ನಿಸಿ ಬಿಡುತ್ತಾರೆ. ಅಂಥದ್ದೇ ಸನ್ನಿವೇಶ ಇದೀಗ ಬೆಂಗಳೂರು ಸಂಚಾರ ಪೊಲೀಸರ ವಿಷಯದಲ್ಲೂ ಆಗಿದೆ.
 
ಬೆಂಗಳೂರು ಸಂಚಾರ ಪೊಲೀಸರು ಬೈಕ್ ಸವಾರರು ಧರಿಸಿದ್ದ ಗುಣಮಟ್ಟದ್ದಲ್ಲದ ಹೆಲ್ಮೆಟ್​ಗಳನ್ನು ವಶಕ್ಕೆ ಪಡೆದಿದ್ದಾರೆ
ಹೆಲ್ಮೆಟ್​ಗಳನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ರಸ್ತೆಯಲ್ಲಿ ಸಾಲಾಗಿ ಜೋಡಿಸಿಟ್ಟು, ಅದರ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಸಾಗುವಂತೆ ಮಾಡಿ ಶಗೊಳಿಸಿದ್ದಾರೆ.
ಪೊಲೀಸರ ಈ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅಷ್ಟಕ್ಕೂ ನಿಮಗೆ ಸವಾರರ ಕುರಿತು ಅಷ್ಟು ಕಾಳಜಿ ಇದ್ದರೆ ಮೊದಲು ಇಂಥ ಹೆಲ್ಮೆಟ್​ಗಳ ಉತ್ಪಾದನೆ ಹಾಗೂ ಮಾರಾಟ ಆಗದಂತೆ ನೋಡಿಕೊಳ್ಳಿ. ಗುಣಮಟ್ಟದ ರಸ್ತೆ ಒದಗಿಸಿ, ರಸ್ತೆ ಗುಂಡಿ ಮುಚ್ಚಿಸಿ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments