Webdunia - Bharat's app for daily news and videos

Install App

ಲಾಕ್ ಡೌನ್ ಮಾಡುವಂತೆ ಸರ್ಕಾರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಬಿಬಿಎಂಪಿ ಕಮಿಷನರ್ ನಿಂದ ಸಲಹೆ

Webdunia
ಸೋಮವಾರ, 26 ಏಪ್ರಿಲ್ 2021 (11:12 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡುವಂತೆ ಸರ್ಕಾರಕ್ಕೆ ಹಲವರು ಸಲಹೆ ನೀಡುತ್ತಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣ ಮಿತಿಮೀರುತ್ತಿದೆ.  ಜನತಾ ಕರ್ಪ್ಯೂನಿಂದ ಜನರಿಗೆ ತಿಳುವಳಿಕೆ ಬರಲ್ಲ. ಕೊರೊನಾ ಕಂಟ್ರೋಲ್ ಗೆ ಲಾಕ್ ಡೌನ್ ಒಂದೇ ಪರಿಹಾರ. ಹಾಗಾಗಿ ರಾಜ್ಯದಲ್ಲಿ 10 ದಿನ ಲಾಕ್ ಡೌನ್ ಮಾಡಿ ಎಂದು ತಿಳಿಸಿದ್ದಾರೆ.

ಹಾಗೇ ಬೆಂಗಳೂರನ್ನು 2 ವಾರ ಲಾಕ್ ಡೌನ್ ಮಾಡಿ. ತಜ್ಞರ ಸಲಹೆ ಪಡೆದು ಲಾಕ್ ಡೌನ್ ಮಾಡುವಂತೆ ಸಿಎಸ್ ಗೆ ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಸಲಹೆ ನೀಡಿದ್ದಾರೆ.  ನಿನ್ನೆ ಒಂದೇ ದಿನ 20,733 ಕೊರೊನಾ ಕೇಸ್ ಇದೆ. ಲಾಕ್ ಡೌನ್ ಮಾಡದಿದ್ರೆ ನಿಯಂತ್ರಣ ಅಸಾಧ್ಯ. ಲಾಕ್ ಡೌನ್ ಮಾಡಿದ್ರೆ ಸೋಂಕು ಕಡಿಮೆ ಆಗುತ್ತೆ. ಇಡೀ ಬೆಂಗಳೂರಿಗೆ ಹರಡುವ ಮುನ್ನ ಲಾಕ್ ಮಾಡ ಎಂದು  ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

ಮುಂದಿನ ಸುದ್ದಿ
Show comments