Webdunia - Bharat's app for daily news and videos

Install App

ಲಾಕ್ ಡೌನ್ ಮಾಡುವಂತೆ ಸರ್ಕಾರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಬಿಬಿಎಂಪಿ ಕಮಿಷನರ್ ನಿಂದ ಸಲಹೆ

Webdunia
ಸೋಮವಾರ, 26 ಏಪ್ರಿಲ್ 2021 (11:12 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡುವಂತೆ ಸರ್ಕಾರಕ್ಕೆ ಹಲವರು ಸಲಹೆ ನೀಡುತ್ತಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣ ಮಿತಿಮೀರುತ್ತಿದೆ.  ಜನತಾ ಕರ್ಪ್ಯೂನಿಂದ ಜನರಿಗೆ ತಿಳುವಳಿಕೆ ಬರಲ್ಲ. ಕೊರೊನಾ ಕಂಟ್ರೋಲ್ ಗೆ ಲಾಕ್ ಡೌನ್ ಒಂದೇ ಪರಿಹಾರ. ಹಾಗಾಗಿ ರಾಜ್ಯದಲ್ಲಿ 10 ದಿನ ಲಾಕ್ ಡೌನ್ ಮಾಡಿ ಎಂದು ತಿಳಿಸಿದ್ದಾರೆ.

ಹಾಗೇ ಬೆಂಗಳೂರನ್ನು 2 ವಾರ ಲಾಕ್ ಡೌನ್ ಮಾಡಿ. ತಜ್ಞರ ಸಲಹೆ ಪಡೆದು ಲಾಕ್ ಡೌನ್ ಮಾಡುವಂತೆ ಸಿಎಸ್ ಗೆ ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಸಲಹೆ ನೀಡಿದ್ದಾರೆ.  ನಿನ್ನೆ ಒಂದೇ ದಿನ 20,733 ಕೊರೊನಾ ಕೇಸ್ ಇದೆ. ಲಾಕ್ ಡೌನ್ ಮಾಡದಿದ್ರೆ ನಿಯಂತ್ರಣ ಅಸಾಧ್ಯ. ಲಾಕ್ ಡೌನ್ ಮಾಡಿದ್ರೆ ಸೋಂಕು ಕಡಿಮೆ ಆಗುತ್ತೆ. ಇಡೀ ಬೆಂಗಳೂರಿಗೆ ಹರಡುವ ಮುನ್ನ ಲಾಕ್ ಮಾಡ ಎಂದು  ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments