Webdunia - Bharat's app for daily news and videos

Install App

ಈಶ್ವರಪ್ಪ ವಿರುದ್ಧ ಆಯನೂರು ಗರಂ

Webdunia
ಗುರುವಾರ, 23 ಮಾರ್ಚ್ 2023 (16:30 IST)
ಶಿವಮೊಗ್ಗದಲ್ಲಿ ಯುಗಾದಿ ಶುಭಾಶಯ ಕೋರಿ ಫ್ಲೆಕ್ಸ್ ಅಳವಡಿಸಿದ್ದ ವಿಚಾರ ಕುರಿತು MLC ಆಯನೂರ್​​ ಮಂಜುನಾಥ್​​
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದಾರೆ. ​ಫ್ಲೆಕ್ಸ್ ಹಾಕಿದ್ದಕ್ಕೆ ಕೆಲವರಿಗೆ ಬೇಸರವಾಗಿದೆ, ಇನ್ನೂ ಕೆಲವರಿಗೆ ನನ್ನ ಫ್ಲೆಕ್ಸ್​ನಿಂದ ಖುಷಿಯಾಗಿದೆ. ಬಹಳಷ್ಟು ಜನರು ನನಗೆ ಫೋನ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಪರೋಕ್ಷವಾಗಿ ಮಾಜಿ ಸಚಿವ K.S. ಈಶ್ವರಪ್ಪಗೆ ಮಂಜುನಾಥ್ ತಿರುಗೇಟು ನೀಡಿದ್ದಾರೆ. 32 ವರ್ಷಗಳ ಕಾಲ K.S ಈಶ್ವರಪ್ಪನವರಿಗೆ ಪಕ್ಷ ಅಧಿಕಾರ ನೀಡಿದೆ. ಅವರು ಸುರಕ್ಷಿತ ಕ್ಷೇತ್ರದಲ್ಲಿ ಗೂಟ ಹಾಕಿಕೊಂಡು ಕುಳಿತಿದ್ದಾರೆ. ಅನೇಕ ಹಿರಿಯರು ಸಮರ್ಥರು ಪಕ್ಷದಲ್ಲಿದ್ದಾರೆ. ಸಿದ್ದರಾಮಣ್ಣ, ಭಾನುಪ್ರಕಾಶ್, ರುದ್ರೇಗೌಡ ಸೇರಿದಂತೆ ಅನೇಕರಿದ್ದಾರೆ. ಅವರೆಲ್ಲರನ್ನೂ ಬಿಟ್ಟು ಈಶ್ವರಪ್ಪ ತಮ್ಮ ಮಗನಿಗೆ ಟಿಕೆಟ್ ಕೇಳುತ್ತಿದ್ದಾರೆ ಎಂದು ಕಿಡಿಕಾರಿದ್ರು. ಹೀಗಾಗಿ ನಾನು ಟಿಕೆಟ್ ಕೇಳುತ್ತಿದ್ದೇನೆ.
 
ಲಜ್ಜೆ, ನಾಚಿಕೆ ಪಟ್ಟು ಇರದ ವ್ಯಕ್ತಿಗಳಿಂದ ರಾಜಕೀಯ ಕಲುಷಿತಗೊಂಡಿದೆ. ನಾನು ಬಿಸ್ಕೆಟ್​ಗಾಗಿ ಜೀವನ ನಡೆಸಿಲ್ಲ.
ಕೆಲವರು ಕೆಲವರ ಬಿಸ್ಕೆಟ್ ತಿಂದು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ವಿರುದ್ಧ ಕಟುವಾಗಿ ಟೀಕಿಸಿದ್ರು.
ನನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಬೇಕಾದರೆ ಟೀಕೆ ಮಾಡಿಕೊಳ್ಳಿ. ಆದರೆ, ನನ್ನ ವಿರುದ್ಧ ಅಶ್ಲೀಲ ಪದಗಳ ಬಳಕೆ ಬೇಡ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments