Webdunia - Bharat's app for daily news and videos

Install App

MLC ಸ್ಥಾನಕ್ಕೆ ಆಯನೂರು ರಾಜೀನಾಮೆ

Webdunia
ಸೋಮವಾರ, 3 ಏಪ್ರಿಲ್ 2023 (19:00 IST)
ಬಿಜೆಪಿಯ ಹಿರಿಯ ನಾಯಕ ಆಯನೂರು ಮಂಜುನಾಥ್ MLC ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಜತೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಪ್ರಕಟಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ, ಮಾತನಾಡಿದ BJP ಬಂಡಾಯ ನಾಯಕ ಆಯನೂರು, ಶಾಸಕ K.S. ಈಶ್ವರಪ್ಪ ಅವರ ವಿರುದ್ಧ ಹರಿಹಾಯ್ದರು. ನೀವು ಎಲೆಕ್ಷನ್‌ಗೆ ನಿಲ್ಲಬಾರದು...ತಾಕತ್ತಿದ್ದರೆ ಮಗನನ್ನು ನಿಲ್ಲಿಸಿ ಗೆಲ್ಲಿಸಿ ಎಂದು K.S. ಈಶ್ವರಪ್ಪಗೆ ಸವಾಲು ಹಾಕಿದ್ರು.. ಯಾರೇ ನಿಂತರೂ ಅವರ ವಿರುದ್ಧ ಕಣಕ್ಕಿಳಿಯುವುದು ಖಚಿತ ಎಂದು ಹೇಳಿದರು. ಆಯನೂರು ಮಂಜುನಾಥ್‌ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧೆ ಖಚಿತವಾಗಿದೆ.. ಆದರೆ, ಅವರು ಯಾವುದಾದರೂ ಪಕ್ಷ ಸೇರಿ ಸ್ಪರ್ಧೆಗೆ ಇಳಿಯುತ್ತಾರೋ ಅಥವಾ ಪಕ್ಷೇತರರಾಗಿ ಸ್ಪರ್ಧಿಸುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments