ಅಯೋಧ್ಯೆ ವಿವಾದ: ಹೊರಬಿತ್ತು ಸುಪ್ರೀಂ ಕೋರ್ಟನ ಮಹತ್ವದ ತೀರ್ಪು

Webdunia
ಗುರುವಾರ, 27 ಸೆಪ್ಟಂಬರ್ 2018 (18:29 IST)
ಸುಪ್ರೀಂ ಕೋರ್ಟ ನ ಮತ್ತೊಂದು ಮಹತ್ವದ ತೀರ್ಪು ಹೊರಬಿದ್ದಿದೆ. ಇಸ್ಲಾಂನಲ್ಲಿ ಮಸೀದಿಗೆ ಧಾರ್ಮಿಕ ಪಾವಿತ್ರತೆ ಇಲ್ಲ ಎಂದು ಹೇಳುವ ಮೂಲಕ ಅಯೋಧ್ಯೆ ವಿವಾದ ಕುರಿತು ಮಹತ್ವ ತೀರ್ಪು ನೀಡಿದೆ.

1994ರಲ್ಲಿ ಇಸ್ಮಾಯಿಲ್ ಫಾರೂಕಿ ಹಾಗೂ ಭಾರತ ಸರಕಾರ ಸಂಬಂಧಿಸಿದಂತೆ ತಾನು ನೀಡಿದ್ದ ತೀರ್ಪನ್ನು ನ್ಯಾಯಪೀಠವು ಎತ್ತಿಹಿಡಿದಿದೆ.

ರಾಮಜನ್ಮಭೂಮಿ ವಿವಾದದ ಕುರಿತಂತೆ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವುದಿಲ್ಲ. ಮುಸ್ಲಿಂ ಸಮುದಾಯದ ಜನರು ಮಸೀದಿಯಲ್ಲದೆ ಬೇರೆ ಕಡೆ ನಮಾಜ್ ಮಾಡಬಹುದು ಎಂದು ಹೇಳಿದೆ. ಮುಸ್ಲಿಂ ಸಮುದಾಯ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಬೇಕು ಎಂದಿಲ್ಲ ಎಂದು ಹೇಳಿರುವುದರಿಂದ ಅಯೋದ್ಯೆ ರಾಮಜನ್ಮ ಭೂಮಿ ಪ್ರಕರಣದ ತೀರ್ಪಿಗೆ ಹಾದಿ ಸುಗಮವಾಗಲು ದಾರಿ ಮಾಡಿಕೊಟ್ಟಂತಾಗಿದೆ.

ಸುಪ್ರೀಂ ಕೋರ್ಟನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ ಈ ಆದೇಶ ಪ್ರಕಟಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments