Webdunia - Bharat's app for daily news and videos

Install App

ಅಯೋಧ್ಯೆ ತೀರ್ಪು : ರಾಜ್ಯದಲ್ಲಿ ಹೈ ಅಲರ್ಟ್ ಇಲ್ಲ ಎಂದ ಯಡಿಯೂರಪ್ಪ

Webdunia
ಶುಕ್ರವಾರ, 8 ನವೆಂಬರ್ 2019 (12:50 IST)
ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ ಶುರುವಾಗಿರುವಂತೆ ರಾಜ್ಯದಲ್ಲಿ ಅಯೋಧ್ಯೆ ತೀರ್ಪಿಗೂ ಹಾಗೂ ಹೈ ಅಲರ್ಟ್ ಘೋಷಣೆಗೂ ಸಂಬಂಧವಿಲ್ಲ. ಹೀಗಂತ ಸಿಎಂ ಹೇಳಿದ್ದಾರೆ.
 

ಚಿತ್ರದುರ್ಗ ಜಿಲ್ಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಅಯೋಧ್ಯೆ ತೀರ್ಪು ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಇಲ್ಲ. ಅಯೋಧ್ಯೆ ತೀರ್ಪಿಗೂ, ರಾಜ್ಯ‌‌ದಲ್ಲಿ ಹೈ ಅಲರ್ಟ್ ಘೋಷಣೆಗೂ ಸಂಬಂಧವಿಲ್ಲ.

ತೀರ್ಪು ಪರ-ವಿರೋಧ ಏನೇ ಬಂದ್ರೂ ಸ್ವೀಕರಿಸಬೇಕು. ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಇಲ್ಲ ಅಂತ ಹೇಳಿದ್ರು ಸಿಎಂ. 
ಇನ್ನು, ಡಿ.ಕೆ.ಶಿವಕುಮಾರ್ ಕುಟುಂಬಕ್ಕೆ ಬಿಜೆಪಿ ನಾಯಕರು, ಅಧಿಕಾರಿಗಳು ಟಾರ್ಚರ್ ನೀಡ್ತಿದ್ದಾರೆ ಅನ್ನೋ ಆರೋಪಕ್ಕೆ ನೋ ಕಾಮೆಂಟ್ಸ್ ಎಂದರು ಬಿಎಸ್ವೈ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments