Webdunia - Bharat's app for daily news and videos

Install App

ಅಯೋಧ್ಯೆ ತೀರ್ಪು : ರಾಜ್ಯದಲ್ಲಿ ಹೈ ಅಲರ್ಟ್ ಇಲ್ಲ ಎಂದ ಯಡಿಯೂರಪ್ಪ

Webdunia
ಶುಕ್ರವಾರ, 8 ನವೆಂಬರ್ 2019 (12:50 IST)
ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ ಶುರುವಾಗಿರುವಂತೆ ರಾಜ್ಯದಲ್ಲಿ ಅಯೋಧ್ಯೆ ತೀರ್ಪಿಗೂ ಹಾಗೂ ಹೈ ಅಲರ್ಟ್ ಘೋಷಣೆಗೂ ಸಂಬಂಧವಿಲ್ಲ. ಹೀಗಂತ ಸಿಎಂ ಹೇಳಿದ್ದಾರೆ.
 

ಚಿತ್ರದುರ್ಗ ಜಿಲ್ಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಅಯೋಧ್ಯೆ ತೀರ್ಪು ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಇಲ್ಲ. ಅಯೋಧ್ಯೆ ತೀರ್ಪಿಗೂ, ರಾಜ್ಯ‌‌ದಲ್ಲಿ ಹೈ ಅಲರ್ಟ್ ಘೋಷಣೆಗೂ ಸಂಬಂಧವಿಲ್ಲ.

ತೀರ್ಪು ಪರ-ವಿರೋಧ ಏನೇ ಬಂದ್ರೂ ಸ್ವೀಕರಿಸಬೇಕು. ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಇಲ್ಲ ಅಂತ ಹೇಳಿದ್ರು ಸಿಎಂ. 
ಇನ್ನು, ಡಿ.ಕೆ.ಶಿವಕುಮಾರ್ ಕುಟುಂಬಕ್ಕೆ ಬಿಜೆಪಿ ನಾಯಕರು, ಅಧಿಕಾರಿಗಳು ಟಾರ್ಚರ್ ನೀಡ್ತಿದ್ದಾರೆ ಅನ್ನೋ ಆರೋಪಕ್ಕೆ ನೋ ಕಾಮೆಂಟ್ಸ್ ಎಂದರು ಬಿಎಸ್ವೈ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments