Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣಕ್ಕೆ 2,100 ಕೋಟಿ ದೇಣಿಗೆ ಸಂಗ್ರಹ

Webdunia
ಭಾನುವಾರ, 28 ಫೆಬ್ರವರಿ 2021 (10:11 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಾವಿರಾರು ಕೋಟಿ ದೇಣಿಗೆ ಹಣ ಸಂಗ್ರಹವಾಗಿದೆ ಎಂಬ ಮಾಹಿತಿಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

 

1500 ಕೋಟಿ ರೂ. ದೇಣಿಗೆ ಸಂಗ್ರಹವಾಗಬಹುದೆಂದು ನಿರೀಕ್ಷೆಯಿತ್ತು. ಆದರೆ ನಿರೀಕ್ಷೆಗೂ ಮೀರಿ ದೇಣಿಗೆ ಸಂಗ್ರಹವಾಗಿದ್ದು, ಈವರೆಗಿನ ಮೊತ್ತ 2,100 ಕೋಟಿ ರೂ. ತಲುಪಿದೆ. ಈ ಮೂಲಕ ರಾಮಭಕ್ತರು ರಾಮಮಂದಿರ ನಿರ್ಮಾಣಕ್ಕೆ ಸಾಕಷ್ಟು ಹಣ ದೇಣಿಗೆ ನೀಡಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಕಾಶಿ ಮೇಘಸ್ಫೋಟ, ವಯನಾಡು ದುರಂತವನ್ನು ನೆನಪಿಸುವಂತಿಗೆ ಭಯಾನಕ ವಿಡಿಯೋ

ಜಮ್ಮು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಇನ್ನಿಲ್ಲ, ಅವರ ರಾಜಕೀಯ ಹಾದಿ ಇಲ್ಲಿದೆ

ಧರ್ಮಸ್ಥಳ ಹಲವಾರು ಶವಗಳನ್ನು ಹೂತಿಟ್ಟ ಪ್ರಕರಣ: ಕಾಡಿನಲ್ಲಿ 7ನೇ ದಿನ ಹೇಗೇ ನಡೆಯುತ್ತಿದೆ ಕಾರ್ಯಚರಣೆ

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ನಮ್ಮ ಪರಿಸ್ಥಿತಿನೂ ಸ್ವಲ್ಪ ಅರ್ಥ ಮಾಡ್ಕೊಳ್ರಪ್ಪಾ: ಸಾರಿಗೆ ನೌಕರರಿಗೆ ಡಿಕೆ ಶಿವಕುಮಾರ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments