Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಆಯುಧಪೂಜೆ ಖರೀದಿ ಭರಾಟೆ ಜೋರು

Webdunia
ಭಾನುವಾರ, 22 ಅಕ್ಟೋಬರ್ 2023 (15:05 IST)
ಕೆ.ಆರ್.ಮಾರ್ಕೆಟ್ ನಲ್ಲಿ ಖರೀದಿಗೆ ಜನರು ಮುಗಿಬಿದ್ದಿದ್ದಾರೆ.ಹಬ್ಬದ ಸಂಭ್ರಮದಲ್ಲಿದ್ದವರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ.ಅಕಾಲಿಕ ಮಳೆಯಿಂದ  ಹೂ-ಹಣ್ಣಿನ ದರ ಗಗನಕ್ಕೇರಿದೆ.
 
ಗಗನಕ್ಕೇರಿದ ಹೂಗಳ ದರ(ಕೆಜಿಗೆ)
 
- ಮಲ್ಲಿಗೆ-ಕೆಜಿಗೆ 1000 ರಿಂದ 1200 ರೂ.
- ಸೇವಂತಿಗೆ- 300 ರಿಂದ 500 ರೂ.
- ಗುಲಾಬಿ-200 ರಿಂದ 309 ರೂ.
- ಕನಕಾಂಬರ-1100 ದಿಂದ 1300 ರೂ.
- ಮಳ್ಳೆ ಹೂವು-800 ರಿಂದ 1000 ರೂ.
 
 
ಹಣ್ಣುಗಳ ದರವೂ ದುಬಾರಿ
 
- ಏಲಕ್ಕಿ ಬಾಳೆ :120 ರಿಂದ 140 ರೂ.
- ಅನಾನಸ್ :40 ರಿಂದ 70 ರೂ.
- ದಾಳಿಂಬೆ - 100 ರಿಂದ 150 ರೂ.
- ಸೇಬು -180 ರಿಂದ 350 ರೂ.
 
*ಕಳೆದ ಬಾರಿಗಿಂತ ಈ ಬಾರಿ ಬೂದು ಕುಂಬಳಕಾಯಿ ದರ ಏರಿಕೆಯಾಗಿದೆ.ಕೆಜಿಗೆ 30ರೂ ಇದ್ದ ಬೂದುಗುಂಬಳ‌ ಈಗ ಕೆಜಿಗೆ 150ರಿಂದ 200ರೂಪಾಯಿಯಾಗಿದೆ.ತಮಿಳುನಾಡು, ಆಂಧ್ರಪ್ರದೇಶದಿಂದ ಬೂದು ಕುಂಬಳಕಾಯಿ ನಗರಕ್ಕೆ ಬರುತ್ತಿದ್ದು,ಈ ಬಾರಿ ಮಳೆ ಇಲ್ಲದೆ, ಇಳುವರಿ ಕಡಿಮೆಯಾಗಿದ್ದರಿಂದ ದರ ಏರಿಕೆಯಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments