Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕಛೇರಿಯಲ್ಲಿ ಆಯುಧಪೂಜೆ ಆಚರಣೆ

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕಛೇರಿಯಲ್ಲಿ ಆಯುಧಪೂಜೆ ಆಚರಣೆ
bangalore , ಮಂಗಳವಾರ, 4 ಅಕ್ಟೋಬರ್ 2022 (21:31 IST)
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನ ಕಾವೇರಿ ನಿವಾಸದಲ್ಲಿ ಅದ್ದೂರಿಯಾಗಿ ಆಯುಧ ಪೂಜೆ ಆಚರಣೆ ಮಾಡಲಾಯಿತು.ಕುಟುಂಬ ಸಮೇತವಾಗಿ ಬಿ ಎಸ್ ವೈ ಆಯುಧ ಪೂಜೆ ನೇರವೆರಿಸಿದರು.ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಯುಧ ಪೂಜೆಯನ್ನ ಸಂಭ್ರಮದಿಂದ ಆಚರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಶ್ಲೀಲ ವಿಡಿಯೋ ಫೊಟೋ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ