ಅಯ್ಯಪ್ಪ ಮಾಲಾಧಾರಿಗಳ ವಿಭಿನ್ನ ಹರಕೆ

geetha
ಶನಿವಾರ, 6 ಜನವರಿ 2024 (20:30 IST)
ಯಾದಗಿರಿ - ಯಾದಗಿರಿ ಜಿಲ್ಲೆಯ ಶಹಾಪುರ  ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅದ್ದೂರಿ ಶೋಭಾಯಾತ್ರೆ ನಡೆದಿದೆ.. ಈ ವೇಳೆ ಅಯ್ಯಪ್ಪ ಮಾಲಾಧಾರಿಗಳು ವಿಭಿನ್ನವಾಗಿ ಹರಕೆ ತೀರಿಸಿದ್ದಾರೆ.. ಅಯ್ಯಪ್ಪ ಪೂಜೆಯ ವೇಳೆ ಕೊತ ಕೊತ ಕುದಿಯುವ ಎಣ್ಣೆಯಲ್ಲಿ ಕೈ ಹಾಕಿ ಮಿರ್ಚಿ ತೆಗೆಯುವ ದೃಶ್ಯಗಳು ನೆರದಿದ್ದ ಭಕ್ತರನ್ನು ಮೈ ಜುಮ್‌ ಎನ್ನಿಸುವಂತೆ ಮಾಡಿತ್ತು. ‌ಸಾವಿರಾರು ಭಕ್ತರ ಸಮ್ಮುಖದಲ್ಲಿ ಕುದಿಯುವ ಎಣ್ಣೆಗೆ ಕೈ ಹಾಕಿ ಕಜ್ಜಾಯ ತೆಗೆದರು.

ಕುದಿಯುವ ಎಣ್ಣೆ ಮತ್ತು ಮಿರ್ಚಿಗಳನ್ನು ಹೊಂದಿದ್ದ ಬಾಣಲೆಯ ಸುತ್ತಲೂ ಹೂವುಗಳನ್ನು ಎಸೆಯುತ್ತಾರೆ. ಕುದಿಯುತ್ತಿರುವ ಎಣ್ಣೆಯಿರುವ ಒಲೆಯ ಮುಂದೆ ಅಯ್ಯಪ್ಪ ಮಾಲಾಧಾರಿಗಳು ಬರುತ್ತಾರೆ. ಬೆಟ್ಟದ ದೊರೆ ಅಯ್ಯಪ್ಪ ಸ್ವಾಮಿಯನ್ನು ಸ್ಮರಿಸಿ ಅಗ್ನಿ ಪ್ರವೇಶಿಸಿ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ಸರ್ಕಾರ ಸದ್ಯದಲ್ಲೇ ಪತನವಾಗುತ್ತದೆ ಎಂಬ ಸ್ಟಾಲಿನ್ ಹೇಳಿಕೆ ಬೆನ್ನಲ್ಲೇ ಸಿಎಂ ವಿಜಯ್ ಗೆ ಬಿಗ್ ಶಾಕ್

ಗುಟ್ಟು ಗುಟ್ಟಾಗಿ ನಡೆಯುತ್ತಿದ್ದ ಮೀಟಿಂಗ್ ಲೈವ್ ಪ್ರಸಾರ: ಸಿಎಂ ವಿಜಯ್ ಇನ್ನೂ ಸಿನಿಮಾ ಮೂಡ್ ನಲ್ಲಿದ್ದಾರಾ Video

ಕೇರಳಂ ಸಿಎಂ ವಿಡಿ ಸತೀಶನ್ ಒಂದು ಸನ್ನೆ ಈಗ ಸೂಪರ್ ಹಿಟ್ ರೀಲ್ಸ್: ನೀವು ನೋಡಿದ್ರಾ Video

ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ತೀರ್ಮಾನ: ಡೆಡ್ ಲೈನ್ ಫಿಕ್ಸ್

ರೋಮ್ ನಲ್ಲಿ ಪ್ರಧಾನಿ ಮೋದಿ: ವೆಲ್ ಕಮ್ ಮೈ ಫ್ರೆಂಡ್ ಎಂದು ಸೆಲ್ಫೀ ಹಂಚಿಕೊಂಡ ಮೆಲೊನಿ

ಮುಂದಿನ ಸುದ್ದಿ
Show comments