Webdunia - Bharat's app for daily news and videos

Install App

ಸಿಎಂ ಪುತ್ರನ ಗೆಲುವಿಗೆ ಅಯ್ಯಪ್ಪ ಸ್ವಾಮಿಗೆ ಮೊರೆ

Webdunia
ಶುಕ್ರವಾರ, 17 ಮೇ 2019 (12:21 IST)
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಪ್ರಾರ್ಥಿಸಿ ಶಬರಿ ಮಲೆಯಾತ್ರೆ ಕೈಗೊಳ್ಳಲಾಗಿದೆ.

ಶಬರಿ ಮಲೆಯಾತ್ರೆಗೆ ಹೊರಟಿದ್ದಾರೆ ಮಂಡ್ಯದ 35 ಮಂದಿ ಜೆಡಿಎಸ್ ಕಾರ್ಯಕರ್ತರು. ನಿಖಿಲ್ ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿದ್ದಾರೆ.

ಇಂಡುವಾಳು ಗ್ರಾಮದ ರಾಮ ಮಂದಿರದಲ್ಲಿ ಇರುಮುಡಿ ಕಟ್ಟಿಕೊಂಡು ಶಬರಿ ಮಲೆ ಯಾತ್ರೆಕೈಗೊಂಡಿದ್ದಾರೆ ಜೆಡಿಎಸ್ ಕಾರ್ಯಕರ್ತರು.  

ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದ ಜನರು ನಿಖಿಲ್ ಗೆಲುವಿಗೆ ಪ್ರಾರ್ಥಿಸಿ ದೇವರ ಮೊರೆ ಹೋಗಿದ್ದಾರೆ.

ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಅಂಬರೀಷ್ ಪತ್ನಿ ಸುಮಲತಾ ಸ್ಪರ್ಧೆಯಿಂದ ಗಮನ ಸೆಳೆದಿದೆ ಮಂಡ್ಯ ಲೋಕ ಸಭೆ ಕ್ಷೇತ್ರ. ಈ ಹಿಂದೆ ಪುತ್ರನ ಗೆಲುವಿಗೆ ಟೆಂಪಲ್ ರನ್ ನಡೆಸಿದ್ದರು ಸಿಎಂ ಕುಮಾರಸ್ವಾಮಿ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments