Select Your Language

Notifications

webdunia
webdunia
webdunia
Sunday, 27 April 2025
webdunia

ಅಯ್ಯಪ್ಪ ದೇಗುಲ: ಮಹಿಳೆಯರ ಪ್ರವೇಶಕ್ಕೆ ಖಂಡನೆ

ಶಬರಿಮಲೆ
ನೆಲಮಂಗಲ , ಶನಿವಾರ, 5 ಜನವರಿ 2019 (18:28 IST)
ಶಬರಿಮಲೆ ದೇಗುಲಕ್ಕೆ ಮಹಿಳೆಯರು ಪ್ರವೇಶ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆಗಳು ಮುಂದುವರಿದಿವೆ.

ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಘಟನೆ ಖಂಡಿಸಿ
ನೆಲಮಂಗಲ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿಯಿಂದ ಪ್ರತಿಭಟ‌ನೆ ನಡೆಸಲಾಯಿತು. ಕೇರಳ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಶಬರಿಮಲೆ ಸಂಪ್ರದಾಯದ ರಕ್ಷಣೆಗಾಗಿ ಆಗ್ರಹ ಮಾಡಿದರು. ಅಲ್ಲದೆ ರಾಜ್ಯದ ಭಕ್ತರಿಗೆ ರಕ್ಷಣೆ ನೀಡುವಂತೆ ಒತ್ತಾಯ ಮಾಡಿದರು.




Share this Story:

Follow Webdunia kannada

ಮುಂದಿನ ಸುದ್ದಿ

ವಿಷ ಪ್ರಸಾದ ಪ್ರಕರಣ; ದೇಗುಲಕ್ಕೆ ಸಚಿವ ಭೇಟಿ