Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿ.ಸಿ ಪಾಟೀಲ್

Webdunia
ಸೋಮವಾರ, 8 ಅಕ್ಟೋಬರ್ 2018 (07:56 IST)
ಹಾವೇರಿ : ಬಿ.ಸಿ ಪಾಟೀಲ್ ಅವರು  ನನಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ಗೆ ಖಡಕ್ ಆಗಿ ವಾರ್ನ್ ಮಾಡಿದ್ದಾರೆ.


ಹಾವೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಗದಗ, ಹಾವೇರಿ, ಧಾರವಾಡದ ಏಕೈಕ ಲಿಂಗಾಯಿತ ಶಾಸಕ ನಾನು ಆಗಿರುವೆ, ನನಗೆ ಕೊಡದೇ ಇನ್ಯಾರಿಗೆ ಕೊಡಬೇಕು ಅಂತ ಪ್ರಶ್ನೆ ಮಾಡಿದ್ದಾರೆ.


ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಸಚಿವ ಸಂಪುಟ ವಿಸ್ತರಣೆಯಾಗದೇ ಇರುವ ಲಕ್ಷಣ ಕಾಣಿಸುತ್ತಿದೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದಿಂದ 36 ವರ್ಷಗಳಿಂದ ಯಾರಿಗೂ ಕೂಡ ಸಚಿವ ಸ್ಥಾನವನ್ನು ನೀಡಿಲ್ಲ, ಹೀಗಾಗಿ ನನಗೆ ಸಚಿವ ಸ್ಥಾನ ಬೇಕೆ ಬೇಕು ಅಂತ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments