Webdunia - Bharat's app for daily news and videos

Install App

ಆಚಾರ, ವಿಚಾರ ಪಾಠ ಹೇಳುವಷ್ಟು ದೊಡ್ಡವರಾ ಡಿಕೆಶಿ?- ಬಿ.ಸಿ.ಪಾಟೀಲ್ ವಾಗ್ದಾಳಿ

Webdunia
ಸೋಮವಾರ, 2 ಡಿಸೆಂಬರ್ 2019 (10:32 IST)
ಬೆಂಗಳೂರು : ಬಿ.ಸಿ ಪಾಟೀಲ್ ನೋಟು, ಬನ್ನಿಕೋಡಗೆ ವೋಟು ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಈ ಹೇಳಿಕೆ ನೀಡುವುದಕ್ಕೆ ಡಿಕೆಶಿ ಇಲ್ಲಿಗೆ ಬರಬೇಕಾಯಿತು ಎಂದು ಬಿ.ಸಿ.ಪಾಟೀಲ್ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.


ಆಚಾರ, ವಿಚಾರ ಪಾಠ ಹೇಳುವಷ್ಟು ದೊಡ್ಡವರಾ ಡಿಕೆಶಿ? ಅವರ ಹಿನ್ನಲೆ ಏನೆಂದು ಎಲ್ಲರಿಗೂ ಗೊತ್ತು. ಡಿಕೆಶಿ ಜೈಲಿಗೆ ಹೋಗಿ ರಾಜ್ಯದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಾಜಿ ಸಚಿವ ಡಿಕೆ ಶಿವಕುಮಾರ್ ದರ್ಪದಲ್ಲೇ ಇರುತ್ತಾರೆ ಎಂದು ಬಿ.ಸಿ.ಪಾಟೀಲ್ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

ಕಾಂಗ್ರೆಸ್, ಜೆಡಿಎಸ್ ನವರು ದಿನಕ್ಕೊಂದು ನಾಟಕ ಮಾಡ್ತಿದ್ದಾರೆ. ಅವರ ನಾಟಕಕ್ಕೆ ಶೀರ್ಷಿಕೆ ಕೊಡಲೂ ಜನರಿಗೆ ಆಗುತ್ತಿಲ್ಲ. ಬಣಕಾರ್, ನನ್ನ ಮಧ್ಯೆ ಗಜಳ ಹಚ್ಚುವ ಲೆಕ್ಕಚಾರದಲ್ಲಿದ್ದಾರೆ. ಆದ್ರೆ ಡಿಕೆಶಿ ಮಾತುಗಳು ಇಲ್ಲಿ ನಡೆಯುವುದಿಲ್ಲ.


ಹೆಚ್.ಡಿ.ಕುಮಾರಸ್ವಾಮಿ ನಾಲಗೆಗೆ ಏನಾದ್ರೂ ಹಿಡಿತ ಇದ್ಯಾ? ಅವರ ಇತಿಹಾಸ ಸರಿ ಇದ್ಯಾ? ಅವರು ಎರಡೆರಡು ಬಾರಿ ಸಿಎಂ ಆಗಿದ್ದಾರೆ. ಅವರ ಘನತೆ, ಗೌರವಕ್ಕೆ ತಕ್ಕಂತೆ ಮಾತನಾಡಬೇಕು ಎಂದು ಅವರು ಹೆಚ್.ಡಿ.ಕುಮಾರಸ್ವಾಮಿ ವಿರುದ್ದವೂ ಹರಿಹಾಯ್ದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments