ಆಚಾರ, ವಿಚಾರ ಪಾಠ ಹೇಳುವಷ್ಟು ದೊಡ್ಡವರಾ ಡಿಕೆಶಿ?- ಬಿ.ಸಿ.ಪಾಟೀಲ್ ವಾಗ್ದಾಳಿ

Webdunia
ಸೋಮವಾರ, 2 ಡಿಸೆಂಬರ್ 2019 (10:32 IST)
ಬೆಂಗಳೂರು : ಬಿ.ಸಿ ಪಾಟೀಲ್ ನೋಟು, ಬನ್ನಿಕೋಡಗೆ ವೋಟು ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಈ ಹೇಳಿಕೆ ನೀಡುವುದಕ್ಕೆ ಡಿಕೆಶಿ ಇಲ್ಲಿಗೆ ಬರಬೇಕಾಯಿತು ಎಂದು ಬಿ.ಸಿ.ಪಾಟೀಲ್ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.


ಆಚಾರ, ವಿಚಾರ ಪಾಠ ಹೇಳುವಷ್ಟು ದೊಡ್ಡವರಾ ಡಿಕೆಶಿ? ಅವರ ಹಿನ್ನಲೆ ಏನೆಂದು ಎಲ್ಲರಿಗೂ ಗೊತ್ತು. ಡಿಕೆಶಿ ಜೈಲಿಗೆ ಹೋಗಿ ರಾಜ್ಯದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಾಜಿ ಸಚಿವ ಡಿಕೆ ಶಿವಕುಮಾರ್ ದರ್ಪದಲ್ಲೇ ಇರುತ್ತಾರೆ ಎಂದು ಬಿ.ಸಿ.ಪಾಟೀಲ್ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

ಕಾಂಗ್ರೆಸ್, ಜೆಡಿಎಸ್ ನವರು ದಿನಕ್ಕೊಂದು ನಾಟಕ ಮಾಡ್ತಿದ್ದಾರೆ. ಅವರ ನಾಟಕಕ್ಕೆ ಶೀರ್ಷಿಕೆ ಕೊಡಲೂ ಜನರಿಗೆ ಆಗುತ್ತಿಲ್ಲ. ಬಣಕಾರ್, ನನ್ನ ಮಧ್ಯೆ ಗಜಳ ಹಚ್ಚುವ ಲೆಕ್ಕಚಾರದಲ್ಲಿದ್ದಾರೆ. ಆದ್ರೆ ಡಿಕೆಶಿ ಮಾತುಗಳು ಇಲ್ಲಿ ನಡೆಯುವುದಿಲ್ಲ.


ಹೆಚ್.ಡಿ.ಕುಮಾರಸ್ವಾಮಿ ನಾಲಗೆಗೆ ಏನಾದ್ರೂ ಹಿಡಿತ ಇದ್ಯಾ? ಅವರ ಇತಿಹಾಸ ಸರಿ ಇದ್ಯಾ? ಅವರು ಎರಡೆರಡು ಬಾರಿ ಸಿಎಂ ಆಗಿದ್ದಾರೆ. ಅವರ ಘನತೆ, ಗೌರವಕ್ಕೆ ತಕ್ಕಂತೆ ಮಾತನಾಡಬೇಕು ಎಂದು ಅವರು ಹೆಚ್.ಡಿ.ಕುಮಾರಸ್ವಾಮಿ ವಿರುದ್ದವೂ ಹರಿಹಾಯ್ದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ, ರಾಜೀವ್ ಗೌಡಗೆ ಬಿಗ್ ಶಾಕ್‌

ಅವಧಿ ಮೀರಿದ ಮೆಡಿಸಿನ್ ನೀಡಿದ ವಿಚಾರ ವೈರಲ್ ಬೆನ್ನಲ್ಲೇ ಔಷಧ ವಿತರಕ ಆತ್ಮಹತ್ಯೆ

ಬೈಗುಳ ರೀಲ್ಸ್‌ನಿಂದ ಖ್ಯಾತಿ ಗಳಿಸಿದ್ದ ಆಶಾ ಪಂಡಿತ್ ಇನ್ನಿಲ್ಲ

ಕಾಂಗ್ರೆಸ್ ಬಗ್ಗೆ ಜಾಗರೂಕರಾಗಿರುವುದು ಮುಖ್ಯ: ಪ್ರಧಾನಿ ಮೋದಿ ಅಬ್ಬರದ ಭಾಷಣ

ರಾಜ್ಯಪಾಲರನ್ನು ತಕ್ಷಣ ತೆಗೆದುಹಾಕಿ: ನಾಗರಾಜು ಯಾದವ್

ಮುಂದಿನ ಸುದ್ದಿ
Show comments