Webdunia - Bharat's app for daily news and videos

Install App

ಸಿದ್ದರಾಮಯ್ಯ ರಾಜೀನಾಮೆಯೇ ಮಲ್ಲಿಕಾರ್ಜುನ ಖರ್ಗೆಗೆ ಸಿಹಿಸುದ್ದಿ- ಬಿ.ಸಿ.ಪಾಟೀಲ್

Webdunia
ಮಂಗಳವಾರ, 10 ಡಿಸೆಂಬರ್ 2019 (10:49 IST)
ಹಿರೇಕೆರೂರು : ಸಿದ್ದರಾಮಯ್ಯ ರಾಜೀನಾಮೆಯೇ ಮಲ್ಲಿಕಾರ್ಜುನ ಖರ್ಗೆಗೆ ಸಿಹಿಸುದ್ದಿ. ಹೀಗಾಗಿ ಡಿಸೆಂಬರ್ 9ರ ನಂತರ ಸಿಹಿಸುದ್ದಿ ಅಂತಾ ಹೇಳಿರಬೇಕು ಎಂದು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.



ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ರಾಜೀನಾಮೆ ಕೊಡ್ತಾರೆ ಅಂತಾ ಹೇಳಿದ್ದರು. ಇದೀಗ ಅವ್ರೇ ರಾಜೀನಾಮೆ ಕೊಟ್ಟು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.


ರಾತ್ರಿ ಸಿಂಎ ಅಭಿನಂದನೆ ತಿಳಿಸಿದ್ದಾರೆ. ಬೆಂಗಳೂರಿಗೆ ಹೋಗಿ ಎಲ್ಲರೂ ಸೇರಿ ಸಿಎಂ ಭೇಟಿ ಮಾಡುತ್ತೇವೆ. ಹೈಕಮಾಂಡ್ ಜೊತೆ ಚರ್ಚಿಸಿ ಮಂತ್ರಿ ಸ್ಥಾನದ ಪ್ರಕ್ರಿಯೆ ನಡೆಯುತ್ತೆ. ಹಿರೇಕೆರೂರಿಗೆ ಬಹಳ ವರ್ಷಗಳ ನಂತರ ಮಂತ್ರಿ ಸ್ಥಾನ ಬರುತ್ತೆ ಎಂದು ಬಿ.ಸಿ. ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments