Webdunia - Bharat's app for daily news and videos

Install App

ಸಿದ್ದರಾಮಯ್ಯ ರಾಜೀನಾಮೆಯೇ ಮಲ್ಲಿಕಾರ್ಜುನ ಖರ್ಗೆಗೆ ಸಿಹಿಸುದ್ದಿ- ಬಿ.ಸಿ.ಪಾಟೀಲ್

Webdunia
ಮಂಗಳವಾರ, 10 ಡಿಸೆಂಬರ್ 2019 (10:49 IST)
ಹಿರೇಕೆರೂರು : ಸಿದ್ದರಾಮಯ್ಯ ರಾಜೀನಾಮೆಯೇ ಮಲ್ಲಿಕಾರ್ಜುನ ಖರ್ಗೆಗೆ ಸಿಹಿಸುದ್ದಿ. ಹೀಗಾಗಿ ಡಿಸೆಂಬರ್ 9ರ ನಂತರ ಸಿಹಿಸುದ್ದಿ ಅಂತಾ ಹೇಳಿರಬೇಕು ಎಂದು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.



ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ರಾಜೀನಾಮೆ ಕೊಡ್ತಾರೆ ಅಂತಾ ಹೇಳಿದ್ದರು. ಇದೀಗ ಅವ್ರೇ ರಾಜೀನಾಮೆ ಕೊಟ್ಟು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.


ರಾತ್ರಿ ಸಿಂಎ ಅಭಿನಂದನೆ ತಿಳಿಸಿದ್ದಾರೆ. ಬೆಂಗಳೂರಿಗೆ ಹೋಗಿ ಎಲ್ಲರೂ ಸೇರಿ ಸಿಎಂ ಭೇಟಿ ಮಾಡುತ್ತೇವೆ. ಹೈಕಮಾಂಡ್ ಜೊತೆ ಚರ್ಚಿಸಿ ಮಂತ್ರಿ ಸ್ಥಾನದ ಪ್ರಕ್ರಿಯೆ ನಡೆಯುತ್ತೆ. ಹಿರೇಕೆರೂರಿಗೆ ಬಹಳ ವರ್ಷಗಳ ನಂತರ ಮಂತ್ರಿ ಸ್ಥಾನ ಬರುತ್ತೆ ಎಂದು ಬಿ.ಸಿ. ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments