Webdunia - Bharat's app for daily news and videos

Install App

ಸಚಿವ ಸ್ಥಾನಕ್ಕಾಗಿ ಪಟ್ಟುಹಿಡಿದ ಶಾಸಕ ಬಿ.ಸಿ ಪಾಟೀಲ್

Webdunia
ಭಾನುವಾರ, 14 ಅಕ್ಟೋಬರ್ 2018 (12:26 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಮೈತ್ರಿ ಸರ್ಕಾರಕ್ಕೆ ಇದೀಗ ತಲೆನೋವಾಗಿ ಪರಿಣಮಿಸಿದೆ. ಕಾರಣ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾದ ಹಿರೇಕೇರೂರ್ ಕಾಂಗ್ರೆಸ್ ಶಾಸಕ ಬಿಸಿ ಪಾಟಿಲ್ ಅವರು ಸಚಿವ ಸ್ಥಾನ ಬೇಕೇ ಬೇಕು ಎಂದು ಒತ್ತಡ ಹೇರುತ್ತಿದ್ದಾರೆ.


ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ನಿಜ. ಇದೀಗ ಸಂಪುಟ ವಿಸ್ತರಣೆಯನ್ನು ನವೆಂಬರ್‌ 15ರ ನಂತರ ಮಾಡುತ್ತೇವೆ ಎಂದು ಹೇಳಿದ್ದಾರೆ. 


ಹಾಗೇ ಸಚಿವ ಸಂಪುಟ ವಿಸ್ತರಣೆಯನ್ನು ಉಪ ಚುನಾವಣೆ ಬಳಿಕ ಮಾಡಲು ವರಿಷ್ಠರು ನಿರ್ಧಾರ ಮಾಡಿದ್ದಾರೆ. ನವೆಂಬರ್‌ 15ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ.  ಹೀಗಾಗಿ ನಮ್ಮ ನಾಯಕರ ಮೇಲಿನ ನಂಬಿಕೆಯಿಂದ ನಾನು ಕಾಂಗ್ರೆಸ್‌ ಪಕ್ಷ ಬಿಡುವುದಿಲ್ಲ. ನಮ್ಮ ನಾಯಕರ ಮೇಲೆ ನನಗೆ ವಿಶ್ವಾಸವಿದ್ದು, ನನಗೆ ಸಚಿವ ಸ್ಥಾನ ಸಿಗುವ ನಂಬಿಕೆ ಇದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆವರೆಗೂ ಕಾಯುತ್ತೇವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments