Webdunia - Bharat's app for daily news and videos

Install App

ಬಿ.ಜಿ. ಪುಟ್ಟಸ್ವಾಮಿಗೆ ನೇಣು ಹಾಕಿಕೊಳ್ಳಲು ಹೇಳಿ: ಸಿಎಂ ತಿರುಗೇಟು

Webdunia
ಸೋಮವಾರ, 16 ಅಕ್ಟೋಬರ್ 2017 (13:20 IST)
ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ನಾನು ಮಾಡಿದ ಆರೋಪಗಳು ಸುಳ್ಳು ಎಂದಾದಲ್ಲಿ ವಿಧಾನಸೌಧದ ಮುಂದೆ ನೇಣುಹಾಕಿಕೊಳ್ಳುತ್ತೇನೆ ಎಂದಿದ್ದರು. ಇದೀಗ ಆರೋಪಗಳು ಸುಳ್ಳಾಗಿವೆ. ಏನ್ ಮಾಡ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಆರೋಪ ಸಾಬೀತುಪಡಿಸಬೇಕಾಗಿದ್ದು ಅವರೇ. ಇದೀಗ ಆರೋಪ ಸುಳ್ಳಾಗಿದೆ. ಆರೋಪ ಸುಳ್ಳು ಎಂದು ಸಾಬೀತಾದಲ್ಲಿ ವಿಧಾನಸೌಧದ ಮುಂದೆ ನೇಣುಹಾಕಿಕೊಳ್ಳುವುದಾಗಿ ಹೇಳಿದ್ದರು ಇದೀಗ ನೇತುಹಾಕಿಕೊಳ್ಳುವಂತೆ ಹೇಳಿ ಎಂದು ಗುಡುಗಿದ್ದಾರೆ.
 
ನೇಣುಹಾಕಿಕೊಳ್ಳಿ ಎಂದು ನಾನು ಹೇಳಲ್ಲ. ಆದರೆ. ಬೇರೆಯವರ ಮೇಲೆ ಆರೋಪ ಮಾಡುವ ಮುನ್ನ ಯೋಚಿಸಬೇಕು. ಸುಳ್ಳು ಆರೋಪಗಳನ್ನು ಮಾಡುವುದರಿಂದ ಯಾವುದೇ ಸಾಧನೆ ಮಾಡಿದಂತಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಸರಕಾರ ಪಾರದರ್ಶಕವಾಗಿ ರೈತರ , ಜನತೆಯ, ಶೋಷಿತರ, ಬಡವರ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಬಿಜೆಪಿಯಂತೆ ಕೋಮುವಾದ ಹರಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments