Webdunia - Bharat's app for daily news and videos

Install App

ಬಿ.ಶ್ರೀರಾಮುಲು ಚೇತರಿಕೆಗೆ ನಿತ್ಯ ಒಡೆಯುತ್ತಿರುವ ಟೆಂಗು ಎಷ್ಟು?

Webdunia
ಸೋಮವಾರ, 10 ಆಗಸ್ಟ್ 2020 (20:41 IST)
ರಾಜ್ಯದ ಆರೋಗ್ಯ ಸಚಿವರಿಗೆ ತಗುಲಿರುವ ಕೊರೊನಾದಿಂದ ಗುಣಮುಖರಾಗಲೆಂದು ಅವರ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.


ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಕೋವಿಡ್ ಸೋಂಕಿತರಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೇಗ ಗುಣಮುಖರಾಗಲಿ ಎಂದು ಅವರ ಆಪ್ತ ನಿತ್ಯವೂ ನೂರಾರು ಟೆಂಗು ಒಡೆಯುತ್ತಿದ್ದಾರೆ.

ಕೋಟೆ ಮಲ್ಲೇಶ್ವರ ದೇವಸ್ಥಾನದಲ್ಲಿ ಬಿ.ಶ್ರೀರಾಮುಲು ಅವರ ಆಪ್ತ ಮಾಜಿ ಉಪಮೇಯರ್ ಗೋವಿಂದ ರಾಜುಲು 116 ತೆಂಗಿನಕಾಯಿ ಒಡೆದರು. ಶನಿವಾರದವರೆಗೆ ನಿತ್ಯವೂ  ಸಾಯಿಬಾಬಾ, ರಾಘವೇಂದ್ರ, ಆಂಜನೇಯ, ಏಳು ಮಕ್ಕಳ ತಾಯಿ, ದುರ್ಗಮ್ಮ ದೇವಸ್ಥಾನದಲ್ಲಿ ತೆಂಗಿನಕಾಯಿ ಒಡೆಯುವುದಾಗಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments